ದೀಪಾವಳಿಯ ನರಕ ಚತುದ೯ಶಿ ಶುಭದಿನದಂದು ಬ್ರಾಹ್ಮೀಮು ಹೂತ೯ದಲ್ಲೆದ್ದು ಕಾಮನ ಪಿತನನ್ನು ಸ್ಮರಿಸುತ್ತ ತೈಲಶಾಸ್ತ್ರ ಮಾಡುವುದು .
ಕಾತಿ೯ಕ ಮಾಸಗಳಲ್ಲಿ ಕಾಮನಪಿತನ ಪೂಜಿಸೆ IIಪII
ಕಾತಿ೯ಕ ಮಾಸಗಳಲ್ಲಿ ಕಾಮನ ಪಿತನ ಪೂಜಿಸಲುI
ಮಾಸಾಭಿಮಾನಿ ದಾಮೋದರನ ಭಜಿಸಿI
ಲೇಸು ಸ೦ಪಿಗೆ ಗ೦ಧೆಣ್ಣೆ ಸಮಪಿ೯ಸಿI
ಆ ಪುಣ್ಯ ಪುರುಷೋತ್ತಮನ ಕೊ೦ಡಾದುತI
ತೈಲ ಶಾಸ್ತ್ರವ ರಚಿಸಿ II೧II
ಪುಣ್ಯ ಸಾಧನದ ಜನರೆಲ್ಲ I ಬ್ರಾಹ್ಮೀಮೂಹೂತ೯ದ ಲೆದ್ದುII
ಚೆನ್ನಾಗಿ ಗೋವುಗಳ ತುಳಸಿ ಪೂಜೆಯಮಾಡಿ I
ಕಮ್ಮೆಣ್ಣೆ ಕಸ್ತೂರಿ ಕಪೂ೯ರ ವಿಳ್ಯವನಿತ್ತು I
ಪನ್ನ೦ಗಶಯನನ ಪಾದಕೆ ಸಮಪಿ೯ಸಿ I
ಗೋಪಿ - ಚಿನ್ನದಾರುತಿಯಬೆಳಗಿರೆ II೨II
ಸೃಷ್ಟಿಗೆ ಕತೃ೯ ಶ್ರೀಹರಿಯI
ಸೃಷ್ಟಿಸಿದನು ದೀಪಾವಳಿಯುI
ಉತ್ತಮ ಚತುದು೯ಶಿ ದಿನದಲಿ ಬಂದುI
ಮತ್ತೆ ನರಕಾಸುರನ ವಧಮಾಡಿ ಬಂದುI
ಉತ್ತಮ ಧರೆಗಿಳಿದ ಕೃಷ್ಣಹಯವದನಗೆ
ಮುತ್ತಿನಾರುತಿಯ ಬೇಳಗಿರೆ II೩II
Showing posts with label Dasarapadagalu. Show all posts
Showing posts with label Dasarapadagalu. Show all posts
Wednesday, November 3, 2010
Wednesday, September 22, 2010
Jayaraaya Jayaraaya
( image source: google search)This Beautiful song is written by Vadirajyatigalu On sriJayathirtha also know as teekacharya whose brindava is in Malkhed ( Gulbarga district,karnataka state, India.)To know more about teekacharya follow the link below:
http://en.wikipedia.org/wiki/Jayatirtha
http://en.wikipedia.org/wiki/Jayatirtha
ಜಯರಾಯ ಜಯರಾಯ IIಪII
ಜಯರಾಯ ನಿನ್ನ ದಯವುಳ್ಳ ಜನರಿಗೆ
ಜಯವಿತ್ತು ಜಗದೊಳು ಭಯಪರಿಹರಿಸುವ IIಅಪII
ಖುಲ್ಲರಾದ ಮಾಯ್ಗಾ ಳ ಹಲ್ಲು ಮುರಿದು
ವಲ್ಲಭ ಜಗಕೆ ಶ್ರೀನಲ್ಲನೆ೦ದರುಹಿದಿ II೧II
ಮಧ್ವರಾಯರ ಮತ ಶುದ್ಧಶರಧಿಯೊಳು
ಉದ್ಭವಿಸಿದ ಗುರು ಸಿದ್ದಾ೦ತಸ್ಥಾಪಕ II೨II
ಸಿರಿಹಯವದನನ ಚರಣಕಮಲವನು
ಭರದಿ ಭಜಸುವರ ದುರಿತಗಳ ಹರಿಸುವ II೩II
Tuesday, September 21, 2010
vijayarayara kavacha ( smarisi badukiro)
ಸ್ಮರಿಸಿ ಬದುಕಿರೋ ದಿವ್ಯ ಚರಣ ಕೆರಗಿರೋ
ದುರಿತ ತರಿದು ಪೂರೆವ ವಿಜಯಗುರುಳೆ೦ಬರ IIಪII
ದಾಸರಾಯನಾ ದಯವ ಸೂಸಿ ಪಡೆದನಾ
ದೋಷ ರಹಿತನಾ ಸಂತೋಷ ಭರಿತನಾ II೧II
ಜ್ಞಾನವ೦ತನಾ ಬಲು ನಿಧಾನಿಶಾ೦ತನಾ
ಮಾನ್ಯವ೦ತನಾ ಬಹುವ ದಾನ್ಯದಾ೦ತನಾ II೨II
ಹರಿಯ ಭಜಿಸುವ ನರಹರಿಯ ಯಜಿಸುವ
ದುರಿತ ತ್ಯಜಿಸುವ ಜನಕೆ ಹರುಷ ಸುರುಸುವ II೩II
ಮೋದ ಭರಿತನಾ ಪಂಚ ಭೇದವರಿತನಾ
ಸಾಧು ಚರಿತನಾ ಮನವಿಷಾದ ಮರೆತನಾ II೪II
ಇವರ ನಂಬಿದ ಜನಕೆ ಭವವಿದೆ೦ಬುದು
ಹವಣವಾಗದೋ ನಮ್ಮವರ ಮತವಿದು II೫II
ಪಾಪಕೋಟಿಯಾ ರಾಶಿ ಲೇಪವಾಗದೋ
ತಾಪಕಳೆವನೋ ಬಲು ದಯಾಪಯೋನಿಧಿ II೬II
ಕವನ ರೂಪದಿ ಹರಿಯಸ್ತವನ ಮಾಡಿದಾ
ಭುವನ ಬೇಡಿದ ಮಾಧವನ ನೋಡಿದಾ II೭II
ರಂಗನೆ೦ದರೆ ಭವವು ಹಿಂಗಿತೆ೦ದನ
ಮಂಗಳಾ೦ಗನಾ ಅಂತರಂಗವರಿತನ II೮II
ಕಾಶಿನಗರದಲ್ಲಿದ್ದ ವ್ಯಾಸದೇವನ ದಯವ
ಸೂಸಿಪಡೆದನಾ ಉಲ್ಲಾಸತನದಲೀ II೯II
ಚಿಂತೆ ಬ್ಯಾಡಿರೋ ನಿಶ್ಚಿ೦ತರಾಗಿರೋ
ಶಾಂತ ಗುರುಗಳಾ ಪಾದವಾ೦ತು ನಂಬಿರೋ II೧೦II
ಖೇದವಾಗದೋ ನಿಮಗೆ ಮೋದ ವಾಹುದೋ
ಆದಿದೇವನಾ ಸುಪ್ರಸಾದ ವಾಹುದೋ II೧೧II
ತಾಪ ತಡೆವನೂ ಬಂದ ಪಾಪ ಕಡಿವನೂ
ಶ್ರೀಪತಿಯ ಪಾದ ಸಮೀಪವಿಡುವನೂ II೧೨II
ಗಂಗೆ ಮಿಂದರೆ ಮಲವು ಹಿ೦ಗಿತಲ್ಲದೆ
ರಂಗ ನೋಲಿಯನೂ ಭಕುತರ ಸಂಗದೊರೆಯದೆ II೧೩II
ವೇದ ಓದಲೂ ಬರಿದೆ ವಾದಮಾಡಲೂ
ಹಾದಿಯಾಗದೂ ಬುಧರಪಾದ ನಂಬದೆ II೧೪II
ಲೆಕ್ಕವಿಲ್ಲದಾ ದೇಶ ತುಕ್ಕಿ ಬಂದರೂ
ದುಃಖವಲ್ಲದೆ ಲೇಶ ಭಕುತಿ ದೂರಕದೂ II೧೫II
ದಾನ ಮಾಡಲೂ ದಿವ್ಯಗಾನ ಪಾಡಲೂ
ಜ್ಞಾನ ದೊರೆಯದೋ ಇವರಾಧಿನವಾಗದೇ II೧೬II
ಇಷ್ಟಿ ( ಯಜ್ಞ ) ಯಾತಕೆ ಕಂಡ ಕಷ್ಟ ವ್ಯಾತಕೆ
ದಿಟ್ಟ ಗುರುಗಳ ಪಾದ ಮುಟ್ಟಿ ಭಜಿಸಿರೋ II೧೭II
ಪೂಜೆ ಮಾಡಲೋ ಕಂಡ ಗೋಜು ಬಿಳಲು
ಬೀಜ ಮಾತಿನ ಫಲ ಸಹಜದೂರಕದೋ II೧೮II
ಸುರರು ಎಲ್ಲರೊ ಇವರ ಕರವ ಪಿಡಿವರೂ
ತರಳ ರ೦ದದಿ ಹಿಂದೆ ತಿರುಗುತಿಪ್ಪರು II೧೯II
ಗ್ರಹಗಳೆಲ್ಲವೂ ಇವಗೆ೯ ಸಹಾಯ ಮಾಡುತಾ
ಆಹೋ ರಾತ್ರಿಲಿ ಸುಖದ ನಿವಹ ಕೂಡುವವೂ II೨೦II
ವ್ಯಾಧಿಬಾರದೋ ದೇಹ ಬಾಧೆ ತಟ್ಟದೋ
ಆದಿದೇವನಾ ಸುಪ್ರಸಾದ ವಾಹುದೋ II೨೧II
ಪತಿತಪಾಮರಾ ಮಂದಮತಿಯೂ ನಾ ಬಲೂ
ತುತಿಸಲಾಪೇನೆ ಇವರ ಅತಿಶಯ೦ಗಳಾ II೨೨II
ಕರುಣದಿ೦ದಲಿ ಎಮ್ಮ ಪೋರೆವನಲ್ಲದೆ
ದುರಿತ ಕೋಟಿಯಾ ಭಾಗ್ಯ ತರಿವದಯದಲೀ II೨೩II
ಮಂದ ಮತಿಗಳು ಇವರ ಚಂದವರಿಯದೇ
ನಿಂದಿಸುವರು ಭವದ ತಪ್ಪದೋ II೨೪II
ಇಂದಿರಾಪತಿ ಇವರ ಮು೦ದೆ ಕುಣಿವನೂ
ಅಂದವಚನವಾ ನಿಜಕೆ ತಂದು ತೋಪ೯ನು II೨೫II
ಉದಯಕಾಲದಿ ಈ ಪದವ ಪಠಿಸಲೂ
ಮದಡನಾದರೂ ಜ್ಞಾನ ಉದಯವಾಹುದೋ II೨೬II
ಸಟೆ ಯಿದಲ್ಲವೂ ವ್ಯಾಸ ವಿಠಲ ಬಲ್ಲನು
ಪಠಿಸಬಹುದಿದೂ ಕೇಳಿ ಕುಟಿಲ ರಹಿತರು II೨೭II
Audio link:
http://www.kannadaaudio.com/Songs/Devotional/Daasanaagu/VijayaraayaraKavacha.ram
V
ದುರಿತ ತರಿದು ಪೂರೆವ ವಿಜಯಗುರುಳೆ೦ಬರ IIಪII
ದಾಸರಾಯನಾ ದಯವ ಸೂಸಿ ಪಡೆದನಾ
ದೋಷ ರಹಿತನಾ ಸಂತೋಷ ಭರಿತನಾ II೧II
ಜ್ಞಾನವ೦ತನಾ ಬಲು ನಿಧಾನಿಶಾ೦ತನಾ
ಮಾನ್ಯವ೦ತನಾ ಬಹುವ ದಾನ್ಯದಾ೦ತನಾ II೨II
ಹರಿಯ ಭಜಿಸುವ ನರಹರಿಯ ಯಜಿಸುವ
ದುರಿತ ತ್ಯಜಿಸುವ ಜನಕೆ ಹರುಷ ಸುರುಸುವ II೩II
ಮೋದ ಭರಿತನಾ ಪಂಚ ಭೇದವರಿತನಾ
ಸಾಧು ಚರಿತನಾ ಮನವಿಷಾದ ಮರೆತನಾ II೪II
ಇವರ ನಂಬಿದ ಜನಕೆ ಭವವಿದೆ೦ಬುದು
ಹವಣವಾಗದೋ ನಮ್ಮವರ ಮತವಿದು II೫II
ಪಾಪಕೋಟಿಯಾ ರಾಶಿ ಲೇಪವಾಗದೋ
ತಾಪಕಳೆವನೋ ಬಲು ದಯಾಪಯೋನಿಧಿ II೬II
ಕವನ ರೂಪದಿ ಹರಿಯಸ್ತವನ ಮಾಡಿದಾ
ಭುವನ ಬೇಡಿದ ಮಾಧವನ ನೋಡಿದಾ II೭II
ರಂಗನೆ೦ದರೆ ಭವವು ಹಿಂಗಿತೆ೦ದನ
ಮಂಗಳಾ೦ಗನಾ ಅಂತರಂಗವರಿತನ II೮II
ಕಾಶಿನಗರದಲ್ಲಿದ್ದ ವ್ಯಾಸದೇವನ ದಯವ
ಸೂಸಿಪಡೆದನಾ ಉಲ್ಲಾಸತನದಲೀ II೯II
ಚಿಂತೆ ಬ್ಯಾಡಿರೋ ನಿಶ್ಚಿ೦ತರಾಗಿರೋ
ಶಾಂತ ಗುರುಗಳಾ ಪಾದವಾ೦ತು ನಂಬಿರೋ II೧೦II
ಖೇದವಾಗದೋ ನಿಮಗೆ ಮೋದ ವಾಹುದೋ
ಆದಿದೇವನಾ ಸುಪ್ರಸಾದ ವಾಹುದೋ II೧೧II
ತಾಪ ತಡೆವನೂ ಬಂದ ಪಾಪ ಕಡಿವನೂ
ಶ್ರೀಪತಿಯ ಪಾದ ಸಮೀಪವಿಡುವನೂ II೧೨II
ಗಂಗೆ ಮಿಂದರೆ ಮಲವು ಹಿ೦ಗಿತಲ್ಲದೆ
ರಂಗ ನೋಲಿಯನೂ ಭಕುತರ ಸಂಗದೊರೆಯದೆ II೧೩II
ವೇದ ಓದಲೂ ಬರಿದೆ ವಾದಮಾಡಲೂ
ಹಾದಿಯಾಗದೂ ಬುಧರಪಾದ ನಂಬದೆ II೧೪II
ಲೆಕ್ಕವಿಲ್ಲದಾ ದೇಶ ತುಕ್ಕಿ ಬಂದರೂ
ದುಃಖವಲ್ಲದೆ ಲೇಶ ಭಕುತಿ ದೂರಕದೂ II೧೫II
ದಾನ ಮಾಡಲೂ ದಿವ್ಯಗಾನ ಪಾಡಲೂ
ಜ್ಞಾನ ದೊರೆಯದೋ ಇವರಾಧಿನವಾಗದೇ II೧೬II
ಇಷ್ಟಿ ( ಯಜ್ಞ ) ಯಾತಕೆ ಕಂಡ ಕಷ್ಟ ವ್ಯಾತಕೆ
ದಿಟ್ಟ ಗುರುಗಳ ಪಾದ ಮುಟ್ಟಿ ಭಜಿಸಿರೋ II೧೭II
ಪೂಜೆ ಮಾಡಲೋ ಕಂಡ ಗೋಜು ಬಿಳಲು
ಬೀಜ ಮಾತಿನ ಫಲ ಸಹಜದೂರಕದೋ II೧೮II
ಸುರರು ಎಲ್ಲರೊ ಇವರ ಕರವ ಪಿಡಿವರೂ
ತರಳ ರ೦ದದಿ ಹಿಂದೆ ತಿರುಗುತಿಪ್ಪರು II೧೯II
ಗ್ರಹಗಳೆಲ್ಲವೂ ಇವಗೆ೯ ಸಹಾಯ ಮಾಡುತಾ
ಆಹೋ ರಾತ್ರಿಲಿ ಸುಖದ ನಿವಹ ಕೂಡುವವೂ II೨೦II
ವ್ಯಾಧಿಬಾರದೋ ದೇಹ ಬಾಧೆ ತಟ್ಟದೋ
ಆದಿದೇವನಾ ಸುಪ್ರಸಾದ ವಾಹುದೋ II೨೧II
ಪತಿತಪಾಮರಾ ಮಂದಮತಿಯೂ ನಾ ಬಲೂ
ತುತಿಸಲಾಪೇನೆ ಇವರ ಅತಿಶಯ೦ಗಳಾ II೨೨II
ಕರುಣದಿ೦ದಲಿ ಎಮ್ಮ ಪೋರೆವನಲ್ಲದೆ
ದುರಿತ ಕೋಟಿಯಾ ಭಾಗ್ಯ ತರಿವದಯದಲೀ II೨೩II
ಮಂದ ಮತಿಗಳು ಇವರ ಚಂದವರಿಯದೇ
ನಿಂದಿಸುವರು ಭವದ ತಪ್ಪದೋ II೨೪II
ಇಂದಿರಾಪತಿ ಇವರ ಮು೦ದೆ ಕುಣಿವನೂ
ಅಂದವಚನವಾ ನಿಜಕೆ ತಂದು ತೋಪ೯ನು II೨೫II
ಉದಯಕಾಲದಿ ಈ ಪದವ ಪಠಿಸಲೂ
ಮದಡನಾದರೂ ಜ್ಞಾನ ಉದಯವಾಹುದೋ II೨೬II
ಸಟೆ ಯಿದಲ್ಲವೂ ವ್ಯಾಸ ವಿಠಲ ಬಲ್ಲನು
ಪಠಿಸಬಹುದಿದೂ ಕೇಳಿ ಕುಟಿಲ ರಹಿತರು II೨೭II
Audio link:
http://www.kannadaaudio.com/Songs/Devotional/Daasanaagu/VijayaraayaraKavacha.ram
V
Friday, September 10, 2010
Ambatanaya
( image source: google)ಅ೦ಬಾತನಯ ಹೇ ಹೇರ೦ಬ IIಪII
ಕರುಣಾ೦ಬುಧೆ ತವ ಚರಣಾ೦ಬುಜಕೆರಗುವೆ IIಅಪII
ದಶನ ಮೋದಕ ಪಾಶಾ೦ಕುಶ ಪಾಣೆ
ಅಸಮ ನೀ ಚಾರುದೇಷ್ಣ ವ೦ದಿಪೆ II೧II
ಅಸಮ ನೀ ಚಾರುದೇಷ್ಣ ವ೦ದಿಪೆ II೧II
ವೃ೦ದಾರಕ ವೃ೦ದವ೦ದಿತ ಚರಣಾರ
ವಿ೦ದಯುಗಳ ದಯದಿಂದ ನೋಡು ಎನ್ನ II2II
ವಿ೦ದಯುಗಳ ದಯದಿಂದ ನೋಡು ಎನ್ನ II2II
ಯೂಥಪ ವದನ ಪ್ರದ್ಯೋತ ಸನೀಭ ಜಗ
ನ್ನಾಥವಿಠಲನ ಸ೦ಪ್ರೀತಿ ವಿಷಯ ಜಯ II೩II
ನ್ನಾಥವಿಠಲನ ಸ೦ಪ್ರೀತಿ ವಿಷಯ ಜಯ II೩II
Audio Link:
http://www.musicindiaonline.com/album/99-Kannada_Devotional/19452-Daasa_Kasturi/#/album/99-Kannada_Devotional/19452-Daasa_Kasturi/
Wednesday, August 4, 2010
Sulabha poojeya maadi /ಸುಲಭ ಪೂಜೆಯ ಮಾಡಿ
ಸುಲಭ ಪೂಜೆಯ ಮಾಡಿ ಬಲವಿಲ್ಲದವರು IIಪII
ನಳಿನ ನಾಭನ ಪಾದ ನಳಿನ ಸೇವಕರು IIಅಪII
ಇರುಳು ಹಚ್ಚುವ ದೀಪ ಹರಿಗೆ ನೀರಾಜನವು I ಮರೆಮಾಡುವ
ವಸ್ತ್ರ ಪರಮ ಮಾಡಿಯು II ತಿರುಗಾಡಿ ದಣಿಯುವು ದೆ ಹರಿಗೆ
ಪ್ರದಕ್ಷಿಣೆಯುII ಹೋರಳಿ ಮಲಗುವುದೆಲ್ಲ ಹರಿಗೆ ವ೦ದನೆಯು II೧II
shreerayarublogspot.com
ನುಡಿದ ಮಾತುಗಳೆಲ್ಲ ಕಡಲ ಶಯನನ ಜಪವು Iಮಡದಿ ಮಕ್ಕಳು
ಮತ್ತೆ ಒಡನೆ ಪರಿವಾರ II ನಡುಮನೆಯ ಅ೦ಗಳವು ಉಡುಪಿ ವೈಕು೦ಠಗಳು II
ಎಡಬಲದ ಮನೆಯವರು ಕಡು ಭಾಗವತರು II೨II
ಹೀಗೆ ಅನುದಿನ ತಿಳಿದು ಹಿಗ್ಗುವ ಜನರ ಭವ - ರೋಗ
ಪರಿಹರವು ಮೂಜಗದಿ ಸುಖವು II ಹೋಗುತಿದೆ ಈ ಆಯೂ ಬೇಗದಿಂದಲಿ
ನಮ್ಮ II ಯೋಗಿಶ ಪುರಂದರ ವಿಠಲನ ನೆನೆ ನೆನೆದು II೩II
ನಳಿನ ನಾಭನ ಪಾದ ನಳಿನ ಸೇವಕರು IIಅಪII
ಇರುಳು ಹಚ್ಚುವ ದೀಪ ಹರಿಗೆ ನೀರಾಜನವು I ಮರೆಮಾಡುವ
ವಸ್ತ್ರ ಪರಮ ಮಾಡಿಯು II ತಿರುಗಾಡಿ ದಣಿಯುವು ದೆ ಹರಿಗೆ
ಪ್ರದಕ್ಷಿಣೆಯುII ಹೋರಳಿ ಮಲಗುವುದೆಲ್ಲ ಹರಿಗೆ ವ೦ದನೆಯು II೧II
shreerayarublogspot.com
ನುಡಿದ ಮಾತುಗಳೆಲ್ಲ ಕಡಲ ಶಯನನ ಜಪವು Iಮಡದಿ ಮಕ್ಕಳು
ಮತ್ತೆ ಒಡನೆ ಪರಿವಾರ II ನಡುಮನೆಯ ಅ೦ಗಳವು ಉಡುಪಿ ವೈಕು೦ಠಗಳು II
ಎಡಬಲದ ಮನೆಯವರು ಕಡು ಭಾಗವತರು II೨II
ಹೀಗೆ ಅನುದಿನ ತಿಳಿದು ಹಿಗ್ಗುವ ಜನರ ಭವ - ರೋಗ
ಪರಿಹರವು ಮೂಜಗದಿ ಸುಖವು II ಹೋಗುತಿದೆ ಈ ಆಯೂ ಬೇಗದಿಂದಲಿ
ನಮ್ಮ II ಯೋಗಿಶ ಪುರಂದರ ವಿಠಲನ ನೆನೆ ನೆನೆದು II೩II
Audio link:
http://www.kannadaaudio.com/Songs/Devotional/Ille-Vaikunta-Kaaniro-Sri-Vidyabhushana/Sulabha.ram
Thursday, April 22, 2010
Sakala grahabala neene
ಸಕಲ ಗ್ರಹಬಲ ನೀನೆ ಸರರಿಜಾಕ್ಷ ನಿಖಿಲ ರಕ್ಷಕ ನೀನೆ ವಿಶ್ವವ್ಯಾಪಕನೆ
ರವಿಚಂದ್ರ ಬುಧ ನೀನೆ ರಾಹು ಕೇತುವು ನೀನೆ ಕವಿ ಗುರು ಶನಿಯು ಮಂಗಳನು ನೀನೆ
ದಿವ ರಾತ್ರಿಯಲಿ ನೀನೆ ನವ ವಿಧಾನವು ಭವರೋಗ ಹರ ನೀನೆ ಬೇ ಷಜನು ನೀನೆ
ಪಕ್ಷಮಾಸವು ನೀನೆ ಪರ್ವ ಕಾಲವು ನೀನೆ ನಕ್ಷತ್ರ ಯೋಗ ತಿಥಿ ಕರಣ ನೀನೆ
ಅಕ್ಷಯವಾಗಿ ದ್ರೌಪದಿಯ ಮಾನವಕಾಯ್ದ ಪಕ್ಷಿವಾಹನ ನೀನೆ ರಕ್ಷಕನು ನೀನೆ
ಋತುವತ್ಸರವು ನೀನೆ ಪ್ರತ ಯುಗಾಡಿಯು ನೀನೆ ಕ್ರತು ಹೋಮ ಯಜ್ಞ ಸದ್ಗತಿಯು ನೀನೆ
ಜಿತವಾಗಿ ಎನ್ನೊಡೆಯ ಪುರಂದರವಿಠಲ ಶ್ರುತಿಗೆ ಸಿಲುಕದ ಮಹಾ ಮಹಿಮಾ ನೀನೆ
ರವಿಚಂದ್ರ ಬುಧ ನೀನೆ ರಾಹು ಕೇತುವು ನೀನೆ ಕವಿ ಗುರು ಶನಿಯು ಮಂಗಳನು ನೀನೆ
ದಿವ ರಾತ್ರಿಯಲಿ ನೀನೆ ನವ ವಿಧಾನವು ಭವರೋಗ ಹರ ನೀನೆ ಬೇ ಷಜನು ನೀನೆ
ಪಕ್ಷಮಾಸವು ನೀನೆ ಪರ್ವ ಕಾಲವು ನೀನೆ ನಕ್ಷತ್ರ ಯೋಗ ತಿಥಿ ಕರಣ ನೀನೆ
ಅಕ್ಷಯವಾಗಿ ದ್ರೌಪದಿಯ ಮಾನವಕಾಯ್ದ ಪಕ್ಷಿವಾಹನ ನೀನೆ ರಕ್ಷಕನು ನೀನೆ
ಋತುವತ್ಸರವು ನೀನೆ ಪ್ರತ ಯುಗಾಡಿಯು ನೀನೆ ಕ್ರತು ಹೋಮ ಯಜ್ಞ ಸದ್ಗತಿಯು ನೀನೆ
ಜಿತವಾಗಿ ಎನ್ನೊಡೆಯ ಪುರಂದರವಿಠಲ ಶ್ರುತಿಗೆ ಸಿಲುಕದ ಮಹಾ ಮಹಿಮಾ ನೀನೆ
Saturday, April 17, 2010
Kula Kula Kulavendu
ಕುಲ ಕುಲ ಕುಲವೆಂದು ಹೊಡೆದಾ ಡದಿರಿ ನಿಮ್ಮ
ಕುಲದ ನೆಲೆಯನೆನಾದರೂ ಬಲ್ಲಿರಾ ಬಲ್ಲಿರ IIಪII
ಹುಟ್ಟದ ಯೋನಿಗಳಿಲ್ಲ ಮೆಟ್ಟಿದ ಭುಮಿಗ ಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕೂಟಕಾಣಿಸ ಬಂದು ಹಿರಿದೆನು ಕಿರಿದೆನು
ನೆಟ್ಟನೆ ಸರ್ವಜ್ಞನ ನೆನೆಕ೦ಡ್ಯಾ ಮನುಜ II೧II
shreerayarublogspot
ಜಲವೇ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೆನಾದರು ಬಲ್ಲಿರಾ
ಜಲದೂ ಕುಳಿಯ೦ತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕ೦ಡ್ಯಾ ಮನುಜ II೨II
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶವ
ರಾಯನ ಚರಣ ಕಮಲವ ಕೀರ್ತಿಸುವನೆ ಕುಲಜ II೩II
ಕುಲದ ನೆಲೆಯನೆನಾದರೂ ಬಲ್ಲಿರಾ ಬಲ್ಲಿರ IIಪII
ಹುಟ್ಟದ ಯೋನಿಗಳಿಲ್ಲ ಮೆಟ್ಟಿದ ಭುಮಿಗ ಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕೂಟಕಾಣಿಸ ಬಂದು ಹಿರಿದೆನು ಕಿರಿದೆನು
ನೆಟ್ಟನೆ ಸರ್ವಜ್ಞನ ನೆನೆಕ೦ಡ್ಯಾ ಮನುಜ II೧II
shreerayarublogspot
ಜಲವೇ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೆನಾದರು ಬಲ್ಲಿರಾ
ಜಲದೂ ಕುಳಿಯ೦ತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕ೦ಡ್ಯಾ ಮನುಜ II೨II
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶವ
ರಾಯನ ಚರಣ ಕಮಲವ ಕೀರ್ತಿಸುವನೆ ಕುಲಜ II೩II
Gangadi sakala
ಗ೦ಗಾದಿ ಸಕಲ ತಿಥ೯೦ಗಳ ಫಲವಿದು ಹರಿಯನಾಮ
ಹಿಂಗದೆ ಜನರಿಗೆ ಮ೦ಗಳಕರವಿದು ಹರಿಯನಾಮ
ವೇದಶಾಸ್ತ್ರಗಳ ಓದಲರಿಯದವಗೆ ಹರಿಯನಾಮ
ಆದಿಪುರುಷನ ಪೂಜಿಸದವಗೆ ಹರಿಯನಾಮ
ಸಾಧಿಸಬೇಕು ಮೋಕ್ಷವೆ೦ಬುವರಿಗೆ ಹರಿಯನಾಮ
ಶೋಧಿಸಿ ಇಟ್ಟ ಚಿನ್ನದ ಗಟ್ಟಿ ಕಾಣಿರೋ ಹರಿಯನಾಮ II೧II
shreerayarublogspt
ವ್ಯಾಳವ್ಯಾಳಕೆ ಎಚ್ಚರಿಕೆಯ ಕೊ ಡುವುದು ಹರಿಯನಾಮ
ಜಾಡಿಗೆ ಹೊನ್ನು ತು೦ಬಿಟ್ಟ೦ತೆ ಕಾಣಿರೋ ಹರಿಯನಾಮ
ಕಾಲನ ದೂತರ ತರಿದು ಬಿಸಡುವುದು ಹರಿಯನಾಮ
ಲೋಲ ಶ್ರೀ ಪುರಂದರವಿಠಲರಾಯನ ದಿವ್ಯನಾಮ II೨II
ಹಿಂಗದೆ ಜನರಿಗೆ ಮ೦ಗಳಕರವಿದು ಹರಿಯನಾಮ
ವೇದಶಾಸ್ತ್ರಗಳ ಓದಲರಿಯದವಗೆ ಹರಿಯನಾಮ
ಆದಿಪುರುಷನ ಪೂಜಿಸದವಗೆ ಹರಿಯನಾಮ
ಸಾಧಿಸಬೇಕು ಮೋಕ್ಷವೆ೦ಬುವರಿಗೆ ಹರಿಯನಾಮ
ಶೋಧಿಸಿ ಇಟ್ಟ ಚಿನ್ನದ ಗಟ್ಟಿ ಕಾಣಿರೋ ಹರಿಯನಾಮ II೧II
shreerayarublogspt
ವ್ಯಾಳವ್ಯಾಳಕೆ ಎಚ್ಚರಿಕೆಯ ಕೊ ಡುವುದು ಹರಿಯನಾಮ
ಜಾಡಿಗೆ ಹೊನ್ನು ತು೦ಬಿಟ್ಟ೦ತೆ ಕಾಣಿರೋ ಹರಿಯನಾಮ
ಕಾಲನ ದೂತರ ತರಿದು ಬಿಸಡುವುದು ಹರಿಯನಾಮ
ಲೋಲ ಶ್ರೀ ಪುರಂದರವಿಠಲರಾಯನ ದಿವ್ಯನಾಮ II೨II
Friday, April 16, 2010
Guruvina gulama
ಗುರುವಿನ ಗುಲಾಮನಾಗುವ ತನಕ ದೂರೆಯದಣ್ಣ ಮುಕುತಿ
ಪರಿಪರಿ ಶಾಸ್ತ್ರವನೋದಿದರೇನು ವ್ಯರ್ಥವಾಯಿತು ಭಕುತಿ IIಪII
ಆರು ಶಾಸ್ತ್ರವ ಓದಿದರಿಲ್ಲ ನೂರಾರು ಪುರಾಣವ ಮುಗಿಸಿದರಿಲ್ಲ
ಸಾರಿ ಸಜ್ಜನರ ಸಂಗವ ಮಾಡದೆ ಧೀರ ನೆನುತ ತಿರಿಗಿದರೇನು
(ನ್ಯಾಯ ಕಥೆಗಳ ಕೆಳ್ದರಿಲ್ಲ ಧಿರನಾಗಿ ತಾ ಪೇಳಿದರಿಲ್ಲ) II1II
shreerayarublogspot
ಕೊರಲೋಳು ಮಾಲೆ ಧರಿಸಿದರಿಲ್ಲ ಬೇರೆಳೂಳು ಜಪಮಣಿ ಎಣಿಸದರಿಲ್ಲ
ಮರುಳನಾಗಿ ತಾ ಶರಿರಕೆ ಬೂದಿ ಒರೆಸಿಕೊಂಡು ತಾನು ತಿರುದಿದಲ್ಲಿ II2II
ನಾರಿಯ ಭೂಗ ಅಳಿಸಿದರಿಲ್ಲ ಶರಿರಕೆ ಸುಖ ಬಿಡಿಸಿದರಿಲ್ಲ
ನಾರದ ವರದ ಪುರಂದರವಿಠಲನ ಸೇರಿಕೊಂಡು ತಾ ಪಡೆಯುವ ತನಕ II3II
ಪರಿಪರಿ ಶಾಸ್ತ್ರವನೋದಿದರೇನು ವ್ಯರ್ಥವಾಯಿತು ಭಕುತಿ IIಪII
ಆರು ಶಾಸ್ತ್ರವ ಓದಿದರಿಲ್ಲ ನೂರಾರು ಪುರಾಣವ ಮುಗಿಸಿದರಿಲ್ಲ
ಸಾರಿ ಸಜ್ಜನರ ಸಂಗವ ಮಾಡದೆ ಧೀರ ನೆನುತ ತಿರಿಗಿದರೇನು
(ನ್ಯಾಯ ಕಥೆಗಳ ಕೆಳ್ದರಿಲ್ಲ ಧಿರನಾಗಿ ತಾ ಪೇಳಿದರಿಲ್ಲ) II1II
shreerayarublogspot
ಕೊರಲೋಳು ಮಾಲೆ ಧರಿಸಿದರಿಲ್ಲ ಬೇರೆಳೂಳು ಜಪಮಣಿ ಎಣಿಸದರಿಲ್ಲ
ಮರುಳನಾಗಿ ತಾ ಶರಿರಕೆ ಬೂದಿ ಒರೆಸಿಕೊಂಡು ತಾನು ತಿರುದಿದಲ್ಲಿ II2II
ನಾರಿಯ ಭೂಗ ಅಳಿಸಿದರಿಲ್ಲ ಶರಿರಕೆ ಸುಖ ಬಿಡಿಸಿದರಿಲ್ಲ
ನಾರದ ವರದ ಪುರಂದರವಿಠಲನ ಸೇರಿಕೊಂಡು ತಾ ಪಡೆಯುವ ತನಕ II3II
Thursday, April 1, 2010
Hege Baredittu Prachinadali
ಹೇಗೆ ಬರೆದಿತ್ತು ಪ್ರಾಚಿನದಲ್ಲಿ
ಹಾಗೆ ಇರಬೇಕು ಸ೦ಸಾರದಲ್ಲಿ
ಪಕ್ಷಿ ಕೂತಿತು ಅ೦ಗ ಳದಲ್ಲಿ
ಹಾರಿಹೋಯಿತು ಆ ಕ್ಷಣದಲ್ಲಿ
ಆಡುವ ಮಕ್ಕಳು ಮನೆ ಕಟ್ಟಿದರು
ಆಟ ಸಾಕೆ೦ದು ಮುರಿದೂಡಿದರು
ಸ೦ತೆ ನೆರೆದಿತು ನಾನಾ ಪರಿ
ತಿರುಗಿ ಆಯಿತು ತಮ್ಮ ತಮ್ಮ ದಾರಿ
ವಸ್ತಿಕಾರನು ವಸ್ತಿಗೆ ಬಂದ
ಹೊತ್ತಾರೆ ಎದ್ದು ಊರಿಗೆ ಹೋದ
ಈ ಸ೦ಸಾರಮಾಯ ಬಿಡಿಸಿ
ಕಾಯೋ ಪುರಂದರವಿಠಲ II
Hege Baredittu Prachinadalli
Haage irabeku samsaaradalli
Pakshi kootitu angaladalli
haarihooyitu aakshanadalli
aaduva makkalu mane kattidaru
aata saakendu muridoodidaru
sante nereditu naanaa pari
tirugi aayitu tamma tamma daari
vastikaaranu vastige banda
hottare eddu urige hooda
ee samsaaramaaya bidisi
kaayoo PurandaraVithala
ಹಾಗೆ ಇರಬೇಕು ಸ೦ಸಾರದಲ್ಲಿ
ಪಕ್ಷಿ ಕೂತಿತು ಅ೦ಗ ಳದಲ್ಲಿ
ಹಾರಿಹೋಯಿತು ಆ ಕ್ಷಣದಲ್ಲಿ
ಆಡುವ ಮಕ್ಕಳು ಮನೆ ಕಟ್ಟಿದರು
ಆಟ ಸಾಕೆ೦ದು ಮುರಿದೂಡಿದರು
ಸ೦ತೆ ನೆರೆದಿತು ನಾನಾ ಪರಿ
ತಿರುಗಿ ಆಯಿತು ತಮ್ಮ ತಮ್ಮ ದಾರಿ
ವಸ್ತಿಕಾರನು ವಸ್ತಿಗೆ ಬಂದ
ಹೊತ್ತಾರೆ ಎದ್ದು ಊರಿಗೆ ಹೋದ
ಈ ಸ೦ಸಾರಮಾಯ ಬಿಡಿಸಿ
ಕಾಯೋ ಪುರಂದರವಿಠಲ II
Hege Baredittu Prachinadalli
Haage irabeku samsaaradalli
Pakshi kootitu angaladalli
haarihooyitu aakshanadalli
aaduva makkalu mane kattidaru
aata saakendu muridoodidaru
sante nereditu naanaa pari
tirugi aayitu tamma tamma daari
vastikaaranu vastige banda
hottare eddu urige hooda
ee samsaaramaaya bidisi
kaayoo PurandaraVithala
Friday, February 26, 2010
Pavana sambuta olidu
ಪವನ ಸ೦ಭೂತ ಒಲಿದು ತವಕದಿ ಕಾಯಬೇಕು
ಇವನಾರೋ ಎ೦ದು ಉದಾಸಿನ ಮಾದದಲೆನ್ನ ಪ
ಕಪಿಪಕಪಿ ಆಜ್ಞೆಯಂತೆ ಕಪಿಲನ ಪತ್ನಿಯನ್ನು
ಕಪಿಗಳು ಹುಡುಕಿ ಮಿಡುಕಲು ಕಾಯ್ದೆ ಆಗಲು II ೧II
ಹರಿವೇಶಧರಣೆನರಹರಿ ಭಕುತರ ಪೋರೆವುದಕ್ಕೆ
ಹರಿಯ೦ತೆ ಒದಗುವೆಯೂ ನೀನು ಹರಿದಾಸನು ನಾನುII ೨II
ಅಜಸುತನ ಶಾಪದಿಂದ ಅಜಗರನಾದವನ ಪಾದ
ರಜಾದಿ ಪುನಿತನ ಮಾಡಿದನೇ ಅಜ ಪದವಿಗೆ ಬಹನೇ II೩ II
ಕಲಿಯುಗದಿ ಕವಿಗಗಳೆಲ್ಲ ಕಲಿಬಾಧೆಯಿಂದ ಬಳಲೆ
ಕಲಿವೈರಿಮುನಿಯೆ೦ದೆನಿಸಿದಿ ಕಲಿಮಲವ ಕಳೆದಿ II೪ II
ಗುರುಪ್ರಾಣೇಶವಿಠಲ ಹರಿ ಪರನೆ೦ಬೋಜ್ಞಾನ
ಗುರುಮಧ್ವರಾಯ ಕರುಣಿಸೂ ದುಮ೯ತಿಗಳ ಬಿಡಿಸೂII 5 II
http://www.kannadaaudio.com/Songs/Devotional/home/Daasanaagu.php
ಇವನಾರೋ ಎ೦ದು ಉದಾಸಿನ ಮಾದದಲೆನ್ನ ಪ
ಕಪಿಪಕಪಿ ಆಜ್ಞೆಯಂತೆ ಕಪಿಲನ ಪತ್ನಿಯನ್ನು
ಕಪಿಗಳು ಹುಡುಕಿ ಮಿಡುಕಲು ಕಾಯ್ದೆ ಆಗಲು II ೧II
ಹರಿವೇಶಧರಣೆನರಹರಿ ಭಕುತರ ಪೋರೆವುದಕ್ಕೆ
ಹರಿಯ೦ತೆ ಒದಗುವೆಯೂ ನೀನು ಹರಿದಾಸನು ನಾನುII ೨II
ಅಜಸುತನ ಶಾಪದಿಂದ ಅಜಗರನಾದವನ ಪಾದ
ರಜಾದಿ ಪುನಿತನ ಮಾಡಿದನೇ ಅಜ ಪದವಿಗೆ ಬಹನೇ II೩ II
ಕಲಿಯುಗದಿ ಕವಿಗಗಳೆಲ್ಲ ಕಲಿಬಾಧೆಯಿಂದ ಬಳಲೆ
ಕಲಿವೈರಿಮುನಿಯೆ೦ದೆನಿಸಿದಿ ಕಲಿಮಲವ ಕಳೆದಿ II೪ II
ಗುರುಪ್ರಾಣೇಶವಿಠಲ ಹರಿ ಪರನೆ೦ಬೋಜ್ಞಾನ
ಗುರುಮಧ್ವರಾಯ ಕರುಣಿಸೂ ದುಮ೯ತಿಗಳ ಬಿಡಿಸೂII 5 II
http://www.kannadaaudio.com/Songs/Devotional/home/Daasanaagu.php
Monday, January 4, 2010
ಸಂಗ ವಾಗಲಿ ಸಾಧು ಸಂಗವಾಗಲಿ /Sangavaagali saadhu sanga vaagali
ಸಂಗ ವಾಗಲಿ ಸಾಧು ಸಂಗವಾಗಲಿ
sangavaagali saadhu sanga vaagali
ಸಂಗದಿಂದ ಲಿಂಗದೇಹ ಭ೦ಗವಾಗಲಿ
sangadinda lingadeha bhangavaagali
ಅಚ್ಯುತಾ೦ಘ್ರಿ ನಿಷ್ಠರ ಯದೃಚ್ಛಲಾಭ ತುಷ್ಟರ
Achyutaaghri nishthara yadrucchalaabhatushtara
ನಿಶ್ಚ ಯಾತ್ಮ ಜ್ಞಾನ ವುಳ್ಳ ಅಚ್ಚ ಭಾಗವತರ
nishchayaatmajnanavulla achhabhaagavatara
ತಂತ್ರಸಾರ ಅಷ್ಟು ಮಹಾಮಂತ್ರ ಪರಿಪೂರ್ಣ ಸ್ನೇಹ
tantrasaara ashtu mahaamantra paripoorna sneha
ಯಂತ್ರದಿಂದ ಬಿಗಿದು ಸ್ವತಂತ್ರ ಮೂರ್ತಿ ತಿಳಿದವರ
yantradinda bigidu swatantra murti tilidavara
ಪಂಚಭೇದ ಕೃಷ್ಣರಾಯನ ಪಂಚಮೂರ್ತಿ ತಿಳಿದವರ
panchabheda krishnaraayana panchmrti tilidavara
sangavaagali saadhu sanga vaagali
ಸಂಗದಿಂದ ಲಿಂಗದೇಹ ಭ೦ಗವಾಗಲಿ
sangadinda lingadeha bhangavaagali
ಅಚ್ಯುತಾ೦ಘ್ರಿ ನಿಷ್ಠರ ಯದೃಚ್ಛಲಾಭ ತುಷ್ಟರ
Achyutaaghri nishthara yadrucchalaabhatushtara
ನಿಶ್ಚ ಯಾತ್ಮ ಜ್ಞಾನ ವುಳ್ಳ ಅಚ್ಚ ಭಾಗವತರ
nishchayaatmajnanavulla achhabhaagavatara
ತಂತ್ರಸಾರ ಅಷ್ಟು ಮಹಾಮಂತ್ರ ಪರಿಪೂರ್ಣ ಸ್ನೇಹ
tantrasaara ashtu mahaamantra paripoorna sneha
ಯಂತ್ರದಿಂದ ಬಿಗಿದು ಸ್ವತಂತ್ರ ಮೂರ್ತಿ ತಿಳಿದವರ
yantradinda bigidu swatantra murti tilidavara
ಪಂಚಭೇದ ಕೃಷ್ಣರಾಯನ ಪಂಚಮೂರ್ತಿ ತಿಳಿದವರ
panchabheda krishnaraayana panchmrti tilidavara
Thursday, December 31, 2009
Haridinadali unda nararige naraka
ಹರಿದಿನದಲ್ಲಿ ಉ೦ಡ ನರರಿಗೆ ಘೋರ ನರಕ ತಪ್ಪದೆಂದು ಶ್ರುತಿಯು ಸಾರುತಲಿದೆ IIಪII
ಗೋವ ಕೊಂದ ಪಾಪ ಸಾವಿರ ವಿಪ್ರರ -ಜೀವ ಹತ್ಯಯ ಮಾಡಿದ ಪಾಪವು
ಭಾವಜನಯ್ಯನ ದಿನದಲು೦ಡವರಿಗೆ ಕೀವಿನೂಳಗೆ ಹಾಕಿ ಕುದಿಸುವ ಯಮನುII ೧II
ಒ೦ದೋ೦ದು ಅಗಳಿಗೆ ಕೋಟಿ ಕೋಟಿ ಕ್ರಿಮಿ ಅ೦ದಿನ ಅನ್ನವು ನಾಯ್ ಮಾ೦ಸವು
ಮ೦ದರಧರ ದಿನದಲು೦ಡವರನು ಹಂದಿಯ ಸುಡುವಂತೆ ಸುಡಿಸುವ ಯಮನು II೨ II
ಅಣ್ಣ ಉದಕ ತಾ೦ಬುಲ ದಪ೯ಣಗಳು - ಚೆನ್ನ ವಸ್ತ್ರಗಳೆಲ್ಲ ವಜಿ೯ತವು
ತನ್ನ ಸತಿಯ ಸಂಗ ಮಾಡುವ ಮನುಜನ ಬೆನ್ನಲಿ ತೆಗೆಸುವ ಯಮನು II೩ II
ಜಾವದ ಜಾಗ್ರರ ಕ್ರತು ನಾಲ್ಕು ಸಾವಿರ ಜಾವ ನಾಲ್ಕರ ಫಲಕೆ ಮಿತಿಯಿಲ್ಲವು
ದೇವದೆವನ ದಿನದಿ ನಿದ್ರೆಗೈದರೆ ಹುರಿಗಾವಲಿನೂಳು ಹಾಕಿ ಹರಿಸುವ ಯಮನು II೪II
ಇಂತು ಏಕಾದಶಿ ಉಪವಾಸ ಜಾಗರ ಸ೦ತತ ಕ್ಷಿರಾಬ್ದಿಶಯಣನ ಪೂಜೆ
ಸ೦ತೋಷದಿಂದಲಿ ಮಾಡಿದ ಜನರಿಗನ೦ತ ಫಲವನೀವ ಪುರಂದರವಿಠಲ II೫ II
ಗೋವ ಕೊಂದ ಪಾಪ ಸಾವಿರ ವಿಪ್ರರ -ಜೀವ ಹತ್ಯಯ ಮಾಡಿದ ಪಾಪವು
ಭಾವಜನಯ್ಯನ ದಿನದಲು೦ಡವರಿಗೆ ಕೀವಿನೂಳಗೆ ಹಾಕಿ ಕುದಿಸುವ ಯಮನುII ೧II
ಒ೦ದೋ೦ದು ಅಗಳಿಗೆ ಕೋಟಿ ಕೋಟಿ ಕ್ರಿಮಿ ಅ೦ದಿನ ಅನ್ನವು ನಾಯ್ ಮಾ೦ಸವು
ಮ೦ದರಧರ ದಿನದಲು೦ಡವರನು ಹಂದಿಯ ಸುಡುವಂತೆ ಸುಡಿಸುವ ಯಮನು II೨ II
ಅಣ್ಣ ಉದಕ ತಾ೦ಬುಲ ದಪ೯ಣಗಳು - ಚೆನ್ನ ವಸ್ತ್ರಗಳೆಲ್ಲ ವಜಿ೯ತವು
ತನ್ನ ಸತಿಯ ಸಂಗ ಮಾಡುವ ಮನುಜನ ಬೆನ್ನಲಿ ತೆಗೆಸುವ ಯಮನು II೩ II
ಜಾವದ ಜಾಗ್ರರ ಕ್ರತು ನಾಲ್ಕು ಸಾವಿರ ಜಾವ ನಾಲ್ಕರ ಫಲಕೆ ಮಿತಿಯಿಲ್ಲವು
ದೇವದೆವನ ದಿನದಿ ನಿದ್ರೆಗೈದರೆ ಹುರಿಗಾವಲಿನೂಳು ಹಾಕಿ ಹರಿಸುವ ಯಮನು II೪II
ಇಂತು ಏಕಾದಶಿ ಉಪವಾಸ ಜಾಗರ ಸ೦ತತ ಕ್ಷಿರಾಬ್ದಿಶಯಣನ ಪೂಜೆ
ಸ೦ತೋಷದಿಂದಲಿ ಮಾಡಿದ ಜನರಿಗನ೦ತ ಫಲವನೀವ ಪುರಂದರವಿಠಲ II೫ II
Wednesday, December 30, 2009
Ondu Baari smarane saalade
ಒಂದು ಬಾರಿ ಸ್ಮರಣೆ ಸಾಲದೆ IIಪII
ಆನ೦ದತೀಥ೯ರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರ IIಅಪII
ಹಿ೦ದನೆಕ ಜನ್ಮಗಳಲಿ ನೊ೦ದು ಯೋನಿಗಳಲಿ ಬಂದು
ಇಂದಿರೆಶನ ಹರಿಯ ಪಾದವ ಹೊ೦ದಬೆಕೆ೦ಬುವರಿಗೆ II೧ II
ಪ್ರಕೃತಿ ಬ೦ಧನದಲ್ಲಿ ಸಿಲುಕಿ ಸಕಲ ವಿಷಯಗಳಲಿ ನೊ೦ದು
ಅಕ೦ಕಚರಿತ ಹರಿಯ ಪಾದಭಾಕುತಿ ಬೇಕೆ೦ಬುವರಿಗೆ II೨ II
ಆರುಮಂದಿ ವೈರಿಗಳನು ಸೆರಿಸಲಿಸದ೦ತೆ ಜರಿದು
ಧೀರನಾಗಿ ಹರಿಯ ಪಾದವ ಸೇರಬೇಕೆ೦ಬುವರಿಗೆ II೩ II
ಘೋರ ಸ೦ಸಾರಾ೦ಬುಧಿಗೆ ಪರಮಜ್ಞಾನ ವೆ೦ಬ ವಾಡೆ
ಏರಿ ಮೆಲ್ಲನೆ ಹರಿಯ ಪಾದ ಸೇರಬೇಕೆ೦ಬುವರಿಗೆ II೪ II
ಹಿನಬುದ್ಧಿಯಿಂದ ಶ್ರೀಹಯವದನನ್ನ ಜರಿದು
ತಾನು ಬದುಕಳರಿಯದಿರಲು ತೋರಿ ಕೊಟ್ಟ ಮಧ್ವಮುನಿಯು II೫II
ಆನ೦ದತೀಥ೯ರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರ IIಅಪII
ಹಿ೦ದನೆಕ ಜನ್ಮಗಳಲಿ ನೊ೦ದು ಯೋನಿಗಳಲಿ ಬಂದು
ಇಂದಿರೆಶನ ಹರಿಯ ಪಾದವ ಹೊ೦ದಬೆಕೆ೦ಬುವರಿಗೆ II೧ II
ಪ್ರಕೃತಿ ಬ೦ಧನದಲ್ಲಿ ಸಿಲುಕಿ ಸಕಲ ವಿಷಯಗಳಲಿ ನೊ೦ದು
ಅಕ೦ಕಚರಿತ ಹರಿಯ ಪಾದಭಾಕುತಿ ಬೇಕೆ೦ಬುವರಿಗೆ II೨ II
ಆರುಮಂದಿ ವೈರಿಗಳನು ಸೆರಿಸಲಿಸದ೦ತೆ ಜರಿದು
ಧೀರನಾಗಿ ಹರಿಯ ಪಾದವ ಸೇರಬೇಕೆ೦ಬುವರಿಗೆ II೩ II
ಘೋರ ಸ೦ಸಾರಾ೦ಬುಧಿಗೆ ಪರಮಜ್ಞಾನ ವೆ೦ಬ ವಾಡೆ
ಏರಿ ಮೆಲ್ಲನೆ ಹರಿಯ ಪಾದ ಸೇರಬೇಕೆ೦ಬುವರಿಗೆ II೪ II
ಹಿನಬುದ್ಧಿಯಿಂದ ಶ್ರೀಹಯವದನನ್ನ ಜರಿದು
ತಾನು ಬದುಕಳರಿಯದಿರಲು ತೋರಿ ಕೊಟ್ಟ ಮಧ್ವಮುನಿಯು II೫II
Saturday, December 5, 2009
kallu sakkare Kolliroo
ಕಲ್ಲು ಸಕ್ಕರೆ ಕೊಳ್ಳಿರೂ ನೀವೆಲ್ಲರೂ
ಕಲ್ಲು ಸಕ್ಕರೆ ಕೊಳ್ಳಿರೂ
ಕಲ್ಲು ಸಕ್ಕರೆ ಸವಿ ಬಲ್ಲವರೇ ಬಲ್ಲರು
ಪುಲ್ಲ ಲೋಚನ ಶ್ರೀಕೃಷ್ಣನಾಮವೆಂಬ
ಎತ್ತು ಹೇರುಗಳಿಂದ ಹೊತ್ತು ಮಾರುವದಲ್ಲ
ಒತ್ಯೋತ್ತಿ ಗೋಣಿ ಯೋಳ್ತುತು೦ಬುವದಲ್ಲ
ಎತ್ತ ಹೋದರು ಬಾಡಿಗೆ ಸು೦ಕವಿದಕೀಲ್ಲ
ಉತ್ತಮ ಸರಕಿದು ಅತಿ ಲಾಭ ಬರುವಂಥ II೧II
ನಷ್ಟ ಬಿಳುವದಲ್ಲ ನಾತ ಹುಟ್ಟುವದಲ್ಲ
ಎಷ್ಟು ಒಯ್ದರು ಬೆಲೆ ರೋಕ್ಕವಿದಕೀಲ್ಲ
ಕಟ್ಟಿರುವೆಯು ತಿಂದು ಕಡಿಮೆಯಾಗುವದಲ್ಲ
ಪಟ್ಟಣದೊಳಗೆ ಪ್ರಸಿದ್ಧ ವಾಗಿರುವಂಥ II೨II
ಸಂತೆ ಸಂತೆಗೆ ಹೋಗಿ ಶ್ರಮಪಡಿಸುವದಲ್ಲ
ಸಂತೆಯೊಳಗೆ ಇಟ್ಟು ಮಾರುವದಲ್ಲ
ಸಂತತ ಸಂತರ ನಾಲಿಗೆ ಸವಿ ಗೋ೦ಮಬ
ಕಾಂತ ಪುರಂದರ ವಿಠಲನ ನಾಮವೆಂಬ II3II
Sunday, November 22, 2009
Teeliso Ella
ತೇಲಿಸೋ ಇಲ್ಲ ಮೂಳುಗಿಸೂ
ನಿನ್ನ ಕಾಲಿಗೆ ಬಿದ್ದೇನೂ ಪರಮಕೃಪಾಳೂ
ಸತಿಸುತ ಧನದಾಸೇ ಎ೦ದೆ೦ಬ ಮೋಹದಿ
ಹಿತದಿ೦ದ ಅತಿನೋ೦ದು ಬೇ೦ಡಾದೆನೋ
ಗತಿ ಕೂಡುವರ ಕಾಣೆ ಮತಿಯ ಪಾಲಿಸೂ ಲಕ್ಷ್ಮಿ
ಪತಿ ನಿನ್ನ ಚರಣದ ಸ್ಮರಣೆಯಿತ್ತೆನಗೆ II೧II
ಜರೆರೋಗ ದಾರಿದ್ರ್ಯ ಕಲ್ಮಶವೆ೦ಬ
ಶರಧಿಯೂಳಗೆ ಬಿದ್ದು ಮುಳುಗಿದೇನೂ
ಸ್ಥಿರವಲ್ಲ ದೇಹವು ನೆರೆ ನಂಬಿದೆ ನಿನ್ನ
ಕರುಣಾಭಯವಿತ್ತು ಪಾಲಿಸೂ ಹರಿಯೇ II೨ II
ದೋಷವುಳ್ಳವ ನಾನು ಭಾಷೆಯುಳ್ಳವ ನೀನು
ಮೋಸ ಹೂದೇನೂ ಭಕ್ತಿರಸವ ಬಿಟ್ಟು
ಶೇಷಶಯನ ಶ್ರೀ ಪುರಂದರವಿಠಲನೆ
ದಾಸರ ಸ೦ಗವಿತ್ತು ಪಾಲಿಸೂ ಹರಿಯೇ II೩II
ನಿನ್ನ ಕಾಲಿಗೆ ಬಿದ್ದೇನೂ ಪರಮಕೃಪಾಳೂ
ಸತಿಸುತ ಧನದಾಸೇ ಎ೦ದೆ೦ಬ ಮೋಹದಿ
ಹಿತದಿ೦ದ ಅತಿನೋ೦ದು ಬೇ೦ಡಾದೆನೋ
ಗತಿ ಕೂಡುವರ ಕಾಣೆ ಮತಿಯ ಪಾಲಿಸೂ ಲಕ್ಷ್ಮಿ
ಪತಿ ನಿನ್ನ ಚರಣದ ಸ್ಮರಣೆಯಿತ್ತೆನಗೆ II೧II
ಜರೆರೋಗ ದಾರಿದ್ರ್ಯ ಕಲ್ಮಶವೆ೦ಬ
ಶರಧಿಯೂಳಗೆ ಬಿದ್ದು ಮುಳುಗಿದೇನೂ
ಸ್ಥಿರವಲ್ಲ ದೇಹವು ನೆರೆ ನಂಬಿದೆ ನಿನ್ನ
ಕರುಣಾಭಯವಿತ್ತು ಪಾಲಿಸೂ ಹರಿಯೇ II೨ II
ದೋಷವುಳ್ಳವ ನಾನು ಭಾಷೆಯುಳ್ಳವ ನೀನು
ಮೋಸ ಹೂದೇನೂ ಭಕ್ತಿರಸವ ಬಿಟ್ಟು
ಶೇಷಶಯನ ಶ್ರೀ ಪುರಂದರವಿಠಲನೆ
ದಾಸರ ಸ೦ಗವಿತ್ತು ಪಾಲಿಸೂ ಹರಿಯೇ II೩II
Sripatiyu namage sampadaviyali
ಶ್ರೀಪತಿಯು ನಮಗೆ ಸ೦ಪದವಿಯಲಿ
ವಾಣಿಪತಿಯು ನಮಗೆ ದೀಘಾ೯ಯು ಕೊಡಲಿ
ವರಬುಧರನು ಪೋರೆಯೇ ವಿಷವ ಕ೦ಠದಲ್ಲಿಟ್ಟ
ಹರ ನಿತ್ಯ ನಮಗೆ ಸಹಾಯ ಮಾಡಲಿ
ನರರೂಳುನತವಾದ ನಿತ್ಯ ಭೋಗ೦ಘಲನು
ಪುರುಹೂತ ಪೂರ್ಣ ಮಾಡಿಸಲಿ ನಮಗೆ II೧II
ವಿನುತ ಸಿದ್ಧಿಪ್ರದನು ವಿಘನ್ನೆಶನ ದಯದಿ೦ದ
ನೆನೆದ ಕಾಯ೯ಗಲೆಲ್ಲ ನೆರವೇರಲಿ
ದಿನದಿನದಿ ಧನ್ವ೦ತ್ರಿ ಆಪತ್ತುಗಳ ಕಳೆದು
ಮನಹರುಷ ವಿತ್ತು ಮನಿಸಲಿ ಬಿಡದೆ II೨ II
ನಿರುತ ಸುಜ್ಞಾನವನು ಈವ ಗುರು ಮದ್ವಾರಾಯ
ಗುರುಗಳಾಶೀವಾ೯ದ ನಮಗಾಗಲಿ
ಪುರಂದರವಿಠಲನ ಕರುಣೆಯೆ೦ದಲಿ ನಿತ್ಯ
ಸುರರೋಲುಮೇ ನಮಗೇ ಸುಸ್ಥಿರವಾಗಲಿII ೩II
ವಾಣಿಪತಿಯು ನಮಗೆ ದೀಘಾ೯ಯು ಕೊಡಲಿ
ವರಬುಧರನು ಪೋರೆಯೇ ವಿಷವ ಕ೦ಠದಲ್ಲಿಟ್ಟ
ಹರ ನಿತ್ಯ ನಮಗೆ ಸಹಾಯ ಮಾಡಲಿ
ನರರೂಳುನತವಾದ ನಿತ್ಯ ಭೋಗ೦ಘಲನು
ಪುರುಹೂತ ಪೂರ್ಣ ಮಾಡಿಸಲಿ ನಮಗೆ II೧II
ವಿನುತ ಸಿದ್ಧಿಪ್ರದನು ವಿಘನ್ನೆಶನ ದಯದಿ೦ದ
ನೆನೆದ ಕಾಯ೯ಗಲೆಲ್ಲ ನೆರವೇರಲಿ
ದಿನದಿನದಿ ಧನ್ವ೦ತ್ರಿ ಆಪತ್ತುಗಳ ಕಳೆದು
ಮನಹರುಷ ವಿತ್ತು ಮನಿಸಲಿ ಬಿಡದೆ II೨ II
ನಿರುತ ಸುಜ್ಞಾನವನು ಈವ ಗುರು ಮದ್ವಾರಾಯ
ಗುರುಗಳಾಶೀವಾ೯ದ ನಮಗಾಗಲಿ
ಪುರಂದರವಿಠಲನ ಕರುಣೆಯೆ೦ದಲಿ ನಿತ್ಯ
ಸುರರೋಲುಮೇ ನಮಗೇ ಸುಸ್ಥಿರವಾಗಲಿII ೩II
Monday, November 9, 2009
Elelu sharadhiya
ಏಳೇಳು ಶರಧಿಯು ಏಕವಾಗಿದೆ ಕಂಡ್ಯ
ಹೇಗೆ ಬಂದೆ ಹೇಳೋ ಕೋತಿ IIಪII
ಏಳು ಶರಧಿಯು ಎನಗೆ ಏಳು ಕಾಲುವೆಯು
ತೂಳಿ ಲಂಘಿಸಿ ಬಂದೆ ಭೂತ IIಅಪII
ಏಳು ಸಮುದ್ರದೊಳಿರುವ ಮಕರಿ ಮತ್ಸ್ಯ
ಹೇಗೆ ಬಿಟ್ಟರು ಹೇಳೊ ಕೋತಿ
ಏಳು ಸಮುದ್ರದ ಮಕರಿ ಮತ್ಸ್ಯದ ಕೂಡೆ
ಮಾತಾಡಿ ಬಂದೆನೊ ಭೂತ II1II
ಲಂಕಾದ್ವಾರದೊಳೊಬ್ಬ ಲಂಕಿಣಿ ಇರುವಳು
ಹೇಗೆ ಬಿಟ್ಟಳು ಹೇಳೊ ಕೋತಿ
ಲಂಕಿಣಿಯನು ಕೊಂದು ಶಂಕೆಯಿಲ್ಲದೆ ನಾನು
ಬಿಂಕದಿಂದಲಿ ಬಂದೆ ಭೂತ II2II
ಕೊಂಬೆಕೊಂಬೆಗೆ ಕೋಟಿಮಂದಿ ರಾಕ್ಷಸರಿರೆ
ಹೇಗೆ ಬಿಟ್ಟರು ಪೇಳೊ ಕೋತಿ
ಕೊಂಬೆ ಕೊಂಬೆಗೆ ಕೋಟಿಮಂದಿ ರಾಕ್ಷಸರನ್ನು
ಕೊಂದ್ಹಾಕಿ ಬಂದೆನೊ ಭೂತ II3II
ಯಾವೂರೊ ಎಲೊ ನೀನು ಯಾವ ಭೂಮಿಯೊ ನಿಂದು
ಯಾಕೆ ಬಂದೆ ಹೇಳೊ ಕೋತಿ
ಯಾವ ವನದೊಳಗೆ ಜಾನಕಿದೇವಿ ಇದ್ದಾಳೊ
ಅವಳ ನೋಡಬಂದೆ ಭೂತ II4II
ದಕ್ಷಿಣಪುರಿ ಲಂಕದಾನವರಿಗಲ್ಲದೆ
ತ್ರ್ಯಕ್ಷಾದ್ಯರಿಗಳವಲ್ಲ ಕೋತಿ
ಪಕ್ಷಿಧ್ವಜ ರಾಮನ ಅಪ್ಪಣೆಯೆನಗಿಲ್ಲ
ಈಕ್ಷಣ ತಪ್ಪಿಸಿಕೊಂಡೆ ಭೂತ II5 II
ದೂತನಗಿಹೆ ಎನ್ನ ಕೈಯೊಳು ಸಿಕ್ಕಿಹೆ
ಕೋಪವಿನ್ನೇತಕ್ಕೊ ಕೋತಿ
ನಾ ತಾಳಿಕೊಂಡಿಹೆನೋ ಈ ಕ್ಷಣದಿ ಲಂಕೆ
ನಿರ್ಧೂಮವನು ಮಾಳ್ಪೆ ಭೂತ II6II
ನಿಮ್ಮಂಥ ದಾಸರು ನಿಮ್ಮರಸನ ಬಳಿ
ಎಷ್ಟು ಮಂದಿದ್ದಾರೆ ಕೋತಿ
ನನ್ನಂಥ ದಾಸರು ನಿನ್ನಂಥ ಹೇಡಿಗಳು
ಕೋಟ್ಯಾನುಕೋಟಿಯೊ ಭೂತ II7 II
ಎಲ್ಲಿಂದ ನೀ ಬಂದೆ ಏತಕ್ಕೆಲ್ಲರ ಕೊಂದೆ
ಯಾವರಸನ ಬಂಟ ಕೋತಿ
ಚೆಲ್ವಯೋದ್ಯಾಪುರದರಸು ಜಾನಕಿಪತಿ
ರಾಮಚಂದ್ರನ ಬಂಟ ಭೂತ II8 II
ಸಿರಿರಾಮಚಂದ್ರನು ನಿನ್ನರಸನಾದರೆ
ಆತ ಮುನ್ನಾರ್ಹೇಳೋ ಕೋತಿ
ಹಿರಣ್ಯಕನನು ಸೀಳಿ ಪ್ರಹ್ಲಾದಗೊಲಿದ ಶ್ರೀ
ಪುರಂದರವಿಠಲನೊ ಭೂತ II9II
ಹೇಗೆ ಬಂದೆ ಹೇಳೋ ಕೋತಿ IIಪII
ಏಳು ಶರಧಿಯು ಎನಗೆ ಏಳು ಕಾಲುವೆಯು
ತೂಳಿ ಲಂಘಿಸಿ ಬಂದೆ ಭೂತ IIಅಪII
ಏಳು ಸಮುದ್ರದೊಳಿರುವ ಮಕರಿ ಮತ್ಸ್ಯ
ಹೇಗೆ ಬಿಟ್ಟರು ಹೇಳೊ ಕೋತಿ
ಏಳು ಸಮುದ್ರದ ಮಕರಿ ಮತ್ಸ್ಯದ ಕೂಡೆ
ಮಾತಾಡಿ ಬಂದೆನೊ ಭೂತ II1II
ಲಂಕಾದ್ವಾರದೊಳೊಬ್ಬ ಲಂಕಿಣಿ ಇರುವಳು
ಹೇಗೆ ಬಿಟ್ಟಳು ಹೇಳೊ ಕೋತಿ
ಲಂಕಿಣಿಯನು ಕೊಂದು ಶಂಕೆಯಿಲ್ಲದೆ ನಾನು
ಬಿಂಕದಿಂದಲಿ ಬಂದೆ ಭೂತ II2II
ಕೊಂಬೆಕೊಂಬೆಗೆ ಕೋಟಿಮಂದಿ ರಾಕ್ಷಸರಿರೆ
ಹೇಗೆ ಬಿಟ್ಟರು ಪೇಳೊ ಕೋತಿ
ಕೊಂಬೆ ಕೊಂಬೆಗೆ ಕೋಟಿಮಂದಿ ರಾಕ್ಷಸರನ್ನು
ಕೊಂದ್ಹಾಕಿ ಬಂದೆನೊ ಭೂತ II3II
ಯಾವೂರೊ ಎಲೊ ನೀನು ಯಾವ ಭೂಮಿಯೊ ನಿಂದು
ಯಾಕೆ ಬಂದೆ ಹೇಳೊ ಕೋತಿ
ಯಾವ ವನದೊಳಗೆ ಜಾನಕಿದೇವಿ ಇದ್ದಾಳೊ
ಅವಳ ನೋಡಬಂದೆ ಭೂತ II4II
ದಕ್ಷಿಣಪುರಿ ಲಂಕದಾನವರಿಗಲ್ಲದೆ
ತ್ರ್ಯಕ್ಷಾದ್ಯರಿಗಳವಲ್ಲ ಕೋತಿ
ಪಕ್ಷಿಧ್ವಜ ರಾಮನ ಅಪ್ಪಣೆಯೆನಗಿಲ್ಲ
ಈಕ್ಷಣ ತಪ್ಪಿಸಿಕೊಂಡೆ ಭೂತ II5 II
ದೂತನಗಿಹೆ ಎನ್ನ ಕೈಯೊಳು ಸಿಕ್ಕಿಹೆ
ಕೋಪವಿನ್ನೇತಕ್ಕೊ ಕೋತಿ
ನಾ ತಾಳಿಕೊಂಡಿಹೆನೋ ಈ ಕ್ಷಣದಿ ಲಂಕೆ
ನಿರ್ಧೂಮವನು ಮಾಳ್ಪೆ ಭೂತ II6II
ನಿಮ್ಮಂಥ ದಾಸರು ನಿಮ್ಮರಸನ ಬಳಿ
ಎಷ್ಟು ಮಂದಿದ್ದಾರೆ ಕೋತಿ
ನನ್ನಂಥ ದಾಸರು ನಿನ್ನಂಥ ಹೇಡಿಗಳು
ಕೋಟ್ಯಾನುಕೋಟಿಯೊ ಭೂತ II7 II
ಎಲ್ಲಿಂದ ನೀ ಬಂದೆ ಏತಕ್ಕೆಲ್ಲರ ಕೊಂದೆ
ಯಾವರಸನ ಬಂಟ ಕೋತಿ
ಚೆಲ್ವಯೋದ್ಯಾಪುರದರಸು ಜಾನಕಿಪತಿ
ರಾಮಚಂದ್ರನ ಬಂಟ ಭೂತ II8 II
ಸಿರಿರಾಮಚಂದ್ರನು ನಿನ್ನರಸನಾದರೆ
ಆತ ಮುನ್ನಾರ್ಹೇಳೋ ಕೋತಿ
ಹಿರಣ್ಯಕನನು ಸೀಳಿ ಪ್ರಹ್ಲಾದಗೊಲಿದ ಶ್ರೀ
ಪುರಂದರವಿಠಲನೊ ಭೂತ II9II
Friday, October 30, 2009
Aavasiyali neenu enna
ಆವಸಿರ್ಯಲಿ ನೀನು ಎನ್ನ ಮರೆತೆ
ದೇವ ಜಾನಕಿರಮಣ ಪೇಳು ರಘುಹ್ಪತಿಯೆ ಪ
ಸುರರ ಸೆರೆಯನು ಬಿಡಿಸಿ ಬಂದೆನೆಂಬ ಸಿರಿಯೆ
ಶರಧಿ ಸೇತುವೆಯ ಕಟ್ಟಿದೆನೆನ್ನುವ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ೧
ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬ ಸಿರಿಯೆ
ಮೃದ ನಿನ್ನ ಸಖನಾದನೆಂಬ ಸಿರಿಯೆ
ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬ ಸಿರಿಯೆ
ದೃಢ ವಾಗಿ ಹೇಳೆನಗೆ ದೇವಕಿ ಸುತನೆ ೨
ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದ ನೆಂಬ ಸಿರಿಯೆ
ಆ ಮಹಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ೩
ಮನುಜರೆಲ್ಲ್ರು ನಿನ್ನ ಸುತ್ತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದನೆಂಬ ಸಿರಿಯೆ
ಬಿನುಗುದೈವಗಳು ನಿನಗೆಣ್ಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆ ಪೇಳೊ ನರಹರಿಯೆ ೪
ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೆ ನಿನಗಿದು ಆವ ನಡತೆ
ಕಂತುಪಿತ ಕಾಗಿನೆಲೆಯದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷಪಡಿಸೊ ೫
ದೇವ ಜಾನಕಿರಮಣ ಪೇಳು ರಘುಹ್ಪತಿಯೆ ಪ
ಸುರರ ಸೆರೆಯನು ಬಿಡಿಸಿ ಬಂದೆನೆಂಬ ಸಿರಿಯೆ
ಶರಧಿ ಸೇತುವೆಯ ಕಟ್ಟಿದೆನೆನ್ನುವ ಸಿರಿಯೆ
ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ ೧
ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬ ಸಿರಿಯೆ
ಮೃದ ನಿನ್ನ ಸಖನಾದನೆಂಬ ಸಿರಿಯೆ
ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬ ಸಿರಿಯೆ
ದೃಢ ವಾಗಿ ಹೇಳೆನಗೆ ದೇವಕಿ ಸುತನೆ ೨
ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ
ಕಾಮ ನಿನ್ನ ಸುತನಾದ ನೆಂಬ ಸಿರಿಯೆ
ಆ ಮಹಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ
ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ ೩
ಮನುಜರೆಲ್ಲ್ರು ನಿನ್ನ ಸುತ್ತಿಸುವರೆಂಬ ಸಿರಿಯೆ
ಹನುಮ ನಿನ್ನ ಬಂಟನಾದನೆಂಬ ಸಿರಿಯೆ
ಬಿನುಗುದೈವಗಳು ನಿನಗೆಣ್ಯಿಲ್ಲವೆಂಬ ಸಿರಿಯೆ
ಅನುಮಾನ ಮಾಡದೆ ಪೇಳೊ ನರಹರಿಯೆ ೪
ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ
ಪಂಥವೆ ನಿನಗಿದು ಆವ ನಡತೆ
ಕಂತುಪಿತ ಕಾಗಿನೆಲೆಯದಿಕೇಶವ ರಂಗ
ಚಿಂತೆಯನು ಬಿಡಿಸಿ ಸಂತೋಷಪಡಿಸೊ ೫
Aarambhadali namipe
ಆರಂಭದಲಿ ನಮಿಪೆ ಬಾಗಿಶಿರವ
ಹೇರಂಬ ನೀನೊಲಿದು ನೀಡೆನಗೆ ವರವ
ದ್ವಿರದವದನನೆ ದ್ವಿರದವರದನ ಮಹಿಮೆ
ಹರುಷದಲಿ ಕರ ಜಿಹ್ವೆ ಎರಡರಿಂದ
ಬರೆದು ಪಾಡುವುದಕ್ಕೆ ಬರುವ ವಿಘ್ನವ ತರಿದು
ಕರುಣದಿಂದಲಿ ಎನ್ನ ಕರಪಿಡಿದು ಸಲಹೆಂದು
ಕುಂಬಿಣಿಜಿಪತಿರಾಮ -ಜಂಬಾರಿ ಧರ್ಮಜರು
ಅಂಬರಾದಿಪ ರಕುತಾಂಬರನೆ ನಿನ್ನ
ಸಂಬ್ರಮದಿ ಪೂಜಿಸಿದರೆಂಬ ವಾರುತಿ ಕೇಳಿ
ಹಂಬಲವ ಸಲಿಸೆಂದು ನಂಬಿ ನಿನ್ನಡಿಗಳಿಗೆ
ಸೋಮಶಾಪದ ವಿಜಿತಕಾಮ ಕಾಮಿತದಾತ
ವಾಮದೇವನ ತನಯ ನೇಮದಿಂದಾ
ಶ್ರಿಮನೊಹರನಾದ ಶ್ಯಾಮಸುಂದರಸ್ವಾಮಿ
ನಾಮನೆನೆಯುವ ಭಾಗ್ಯ ಪ್ರೆಮದಲಿ ಕೊಡು ಎಂದು
ಹೇರಂಬ ನೀನೊಲಿದು ನೀಡೆನಗೆ ವರವ
ದ್ವಿರದವದನನೆ ದ್ವಿರದವರದನ ಮಹಿಮೆ
ಹರುಷದಲಿ ಕರ ಜಿಹ್ವೆ ಎರಡರಿಂದ
ಬರೆದು ಪಾಡುವುದಕ್ಕೆ ಬರುವ ವಿಘ್ನವ ತರಿದು
ಕರುಣದಿಂದಲಿ ಎನ್ನ ಕರಪಿಡಿದು ಸಲಹೆಂದು
ಕುಂಬಿಣಿಜಿಪತಿರಾಮ -ಜಂಬಾರಿ ಧರ್ಮಜರು
ಅಂಬರಾದಿಪ ರಕುತಾಂಬರನೆ ನಿನ್ನ
ಸಂಬ್ರಮದಿ ಪೂಜಿಸಿದರೆಂಬ ವಾರುತಿ ಕೇಳಿ
ಹಂಬಲವ ಸಲಿಸೆಂದು ನಂಬಿ ನಿನ್ನಡಿಗಳಿಗೆ
ಸೋಮಶಾಪದ ವಿಜಿತಕಾಮ ಕಾಮಿತದಾತ
ವಾಮದೇವನ ತನಯ ನೇಮದಿಂದಾ
ಶ್ರಿಮನೊಹರನಾದ ಶ್ಯಾಮಸುಂದರಸ್ವಾಮಿ
ನಾಮನೆನೆಯುವ ಭಾಗ್ಯ ಪ್ರೆಮದಲಿ ಕೊಡು ಎಂದು
Subscribe to:
Posts (Atom)