ಬ್ರಹ್ಮಾಂಡದೊಳಗೆ ಅರಸಿ ನೋಡಲು ನಮ್ಮೂರೇ ವಾಸಿ
ರಮ್ಮೆಯರಸನು ಸರ್ವದ ವಾಸಿಪ ಸುಮ್ಮಾನದಿ ತಾನು
ಜನನ ಮರಣವಿಲ್ಲ ಅಲ್ಲಿ ಉಣುವ ದುಃಖವಿಲ್ಲ
ಅನುಜ ತನುಜರು ಅಲ್ಲಿಲ್ಲ ಅನುಮಾನದ ಸೊಲ್ಲೇ ಇಲ್ಲ
ನಿದ್ರೆಯು ಅಲ್ಲಿಲ್ಲ ರೋಗೋ ಪದ್ರಗಳಲ್ಲಿಲ್ಲ
ಕ್ಷುದ್ರಜನಂಗಳು ಅಲ್ಲಿಲ್ಲ ಸಮುದ್ರಶಯನ ಬಲ್ಲ ಎಲ್ಲ
ಸಾಧುಜನರ ಕೂಡೆ ಮೋಕ್ಷಕೆ ಸಾಧನೆಗಳ ಮಾಡೆ
ಮಾಧವ ಪುರಂದರವಿಠಲರಾಯನು ಆದರಿಸುವನಲ್ಲೆ ಬಲ್ಲೆ
Tuesday, November 24, 2009
Sunday, November 22, 2009
Teeliso Ella
ತೇಲಿಸೋ ಇಲ್ಲ ಮೂಳುಗಿಸೂ
ನಿನ್ನ ಕಾಲಿಗೆ ಬಿದ್ದೇನೂ ಪರಮಕೃಪಾಳೂ
ಸತಿಸುತ ಧನದಾಸೇ ಎ೦ದೆ೦ಬ ಮೋಹದಿ
ಹಿತದಿ೦ದ ಅತಿನೋ೦ದು ಬೇ೦ಡಾದೆನೋ
ಗತಿ ಕೂಡುವರ ಕಾಣೆ ಮತಿಯ ಪಾಲಿಸೂ ಲಕ್ಷ್ಮಿ
ಪತಿ ನಿನ್ನ ಚರಣದ ಸ್ಮರಣೆಯಿತ್ತೆನಗೆ II೧II
ಜರೆರೋಗ ದಾರಿದ್ರ್ಯ ಕಲ್ಮಶವೆ೦ಬ
ಶರಧಿಯೂಳಗೆ ಬಿದ್ದು ಮುಳುಗಿದೇನೂ
ಸ್ಥಿರವಲ್ಲ ದೇಹವು ನೆರೆ ನಂಬಿದೆ ನಿನ್ನ
ಕರುಣಾಭಯವಿತ್ತು ಪಾಲಿಸೂ ಹರಿಯೇ II೨ II
ದೋಷವುಳ್ಳವ ನಾನು ಭಾಷೆಯುಳ್ಳವ ನೀನು
ಮೋಸ ಹೂದೇನೂ ಭಕ್ತಿರಸವ ಬಿಟ್ಟು
ಶೇಷಶಯನ ಶ್ರೀ ಪುರಂದರವಿಠಲನೆ
ದಾಸರ ಸ೦ಗವಿತ್ತು ಪಾಲಿಸೂ ಹರಿಯೇ II೩II
ನಿನ್ನ ಕಾಲಿಗೆ ಬಿದ್ದೇನೂ ಪರಮಕೃಪಾಳೂ
ಸತಿಸುತ ಧನದಾಸೇ ಎ೦ದೆ೦ಬ ಮೋಹದಿ
ಹಿತದಿ೦ದ ಅತಿನೋ೦ದು ಬೇ೦ಡಾದೆನೋ
ಗತಿ ಕೂಡುವರ ಕಾಣೆ ಮತಿಯ ಪಾಲಿಸೂ ಲಕ್ಷ್ಮಿ
ಪತಿ ನಿನ್ನ ಚರಣದ ಸ್ಮರಣೆಯಿತ್ತೆನಗೆ II೧II
ಜರೆರೋಗ ದಾರಿದ್ರ್ಯ ಕಲ್ಮಶವೆ೦ಬ
ಶರಧಿಯೂಳಗೆ ಬಿದ್ದು ಮುಳುಗಿದೇನೂ
ಸ್ಥಿರವಲ್ಲ ದೇಹವು ನೆರೆ ನಂಬಿದೆ ನಿನ್ನ
ಕರುಣಾಭಯವಿತ್ತು ಪಾಲಿಸೂ ಹರಿಯೇ II೨ II
ದೋಷವುಳ್ಳವ ನಾನು ಭಾಷೆಯುಳ್ಳವ ನೀನು
ಮೋಸ ಹೂದೇನೂ ಭಕ್ತಿರಸವ ಬಿಟ್ಟು
ಶೇಷಶಯನ ಶ್ರೀ ಪುರಂದರವಿಠಲನೆ
ದಾಸರ ಸ೦ಗವಿತ್ತು ಪಾಲಿಸೂ ಹರಿಯೇ II೩II
Daari yavudayya vaikunthake
ದಾರಿಯಾವುದಯ್ಯ ವೈಕು೦ಠಕೆ ದಾರಿ ತೂರಿಸಯ್ಯ
ಅಧರ ಮೂರುತಿ ನಿನ್ನ ಪಾದ ಸೇರುವುದಕ್ಕೆ ದಾರಿಯಾವುದಯ್ಯ
ಅನುಭವದ ಅನುಭವದಿ ಕತ್ತಲೆಯೂಳು ಬಲು ಅ೦ಜುವೆ ನಡುಗಿ
ಬಳಲುತ್ತ ತಿರುಗಿದೆ ಹಾದಿಯ ಕಾಣದೆ ಹೋಳೆವ೦ತ ದಾರಿಯ ತೋರೋ ನಾರಾಯಣ
ಪಾಪ ಪೋವ೯ದಲ್ಲಿ ಮಾಡಿದುದಕ್ಕೆ ಲೇಪವಾಗಿದೆ ಕಮ೯
ಈ ಪರಿಯಿ೦ದಲಿ ನಿನ್ನ ನೇನೇಸಿ ಕೋ೦ಬೆ ಶ್ರೀ ಪತಿ ಸಲಹೆನ್ನ ಧೂಪನಾರಾಯಣ
ಇನ್ನು ನಾ ಜನಿಸಲಾರೆ ಭೂಮಿಯಮೇಲೇ ನಿನ್ನ ದಾಸಾನಾದೇನೂ
ಪನ್ನಗಶಯನ ಶ್ರೀ ಪುರ೦ದರವಿಠಲ ಇನ್ನು ಪುಟ್ಟಿಸದಿರು ಎನ್ನ ನಾರಾಯಣ
ಅಧರ ಮೂರುತಿ ನಿನ್ನ ಪಾದ ಸೇರುವುದಕ್ಕೆ ದಾರಿಯಾವುದಯ್ಯ
ಅನುಭವದ ಅನುಭವದಿ ಕತ್ತಲೆಯೂಳು ಬಲು ಅ೦ಜುವೆ ನಡುಗಿ
ಬಳಲುತ್ತ ತಿರುಗಿದೆ ಹಾದಿಯ ಕಾಣದೆ ಹೋಳೆವ೦ತ ದಾರಿಯ ತೋರೋ ನಾರಾಯಣ
ಪಾಪ ಪೋವ೯ದಲ್ಲಿ ಮಾಡಿದುದಕ್ಕೆ ಲೇಪವಾಗಿದೆ ಕಮ೯
ಈ ಪರಿಯಿ೦ದಲಿ ನಿನ್ನ ನೇನೇಸಿ ಕೋ೦ಬೆ ಶ್ರೀ ಪತಿ ಸಲಹೆನ್ನ ಧೂಪನಾರಾಯಣ
ಇನ್ನು ನಾ ಜನಿಸಲಾರೆ ಭೂಮಿಯಮೇಲೇ ನಿನ್ನ ದಾಸಾನಾದೇನೂ
ಪನ್ನಗಶಯನ ಶ್ರೀ ಪುರ೦ದರವಿಠಲ ಇನ್ನು ಪುಟ್ಟಿಸದಿರು ಎನ್ನ ನಾರಾಯಣ
Sripatiyu namage sampadaviyali
ಶ್ರೀಪತಿಯು ನಮಗೆ ಸ೦ಪದವಿಯಲಿ
ವಾಣಿಪತಿಯು ನಮಗೆ ದೀಘಾ೯ಯು ಕೊಡಲಿ
ವರಬುಧರನು ಪೋರೆಯೇ ವಿಷವ ಕ೦ಠದಲ್ಲಿಟ್ಟ
ಹರ ನಿತ್ಯ ನಮಗೆ ಸಹಾಯ ಮಾಡಲಿ
ನರರೂಳುನತವಾದ ನಿತ್ಯ ಭೋಗ೦ಘಲನು
ಪುರುಹೂತ ಪೂರ್ಣ ಮಾಡಿಸಲಿ ನಮಗೆ II೧II
ವಿನುತ ಸಿದ್ಧಿಪ್ರದನು ವಿಘನ್ನೆಶನ ದಯದಿ೦ದ
ನೆನೆದ ಕಾಯ೯ಗಲೆಲ್ಲ ನೆರವೇರಲಿ
ದಿನದಿನದಿ ಧನ್ವ೦ತ್ರಿ ಆಪತ್ತುಗಳ ಕಳೆದು
ಮನಹರುಷ ವಿತ್ತು ಮನಿಸಲಿ ಬಿಡದೆ II೨ II
ನಿರುತ ಸುಜ್ಞಾನವನು ಈವ ಗುರು ಮದ್ವಾರಾಯ
ಗುರುಗಳಾಶೀವಾ೯ದ ನಮಗಾಗಲಿ
ಪುರಂದರವಿಠಲನ ಕರುಣೆಯೆ೦ದಲಿ ನಿತ್ಯ
ಸುರರೋಲುಮೇ ನಮಗೇ ಸುಸ್ಥಿರವಾಗಲಿII ೩II
ವಾಣಿಪತಿಯು ನಮಗೆ ದೀಘಾ೯ಯು ಕೊಡಲಿ
ವರಬುಧರನು ಪೋರೆಯೇ ವಿಷವ ಕ೦ಠದಲ್ಲಿಟ್ಟ
ಹರ ನಿತ್ಯ ನಮಗೆ ಸಹಾಯ ಮಾಡಲಿ
ನರರೂಳುನತವಾದ ನಿತ್ಯ ಭೋಗ೦ಘಲನು
ಪುರುಹೂತ ಪೂರ್ಣ ಮಾಡಿಸಲಿ ನಮಗೆ II೧II
ವಿನುತ ಸಿದ್ಧಿಪ್ರದನು ವಿಘನ್ನೆಶನ ದಯದಿ೦ದ
ನೆನೆದ ಕಾಯ೯ಗಲೆಲ್ಲ ನೆರವೇರಲಿ
ದಿನದಿನದಿ ಧನ್ವ೦ತ್ರಿ ಆಪತ್ತುಗಳ ಕಳೆದು
ಮನಹರುಷ ವಿತ್ತು ಮನಿಸಲಿ ಬಿಡದೆ II೨ II
ನಿರುತ ಸುಜ್ಞಾನವನು ಈವ ಗುರು ಮದ್ವಾರಾಯ
ಗುರುಗಳಾಶೀವಾ೯ದ ನಮಗಾಗಲಿ
ಪುರಂದರವಿಠಲನ ಕರುಣೆಯೆ೦ದಲಿ ನಿತ್ಯ
ಸುರರೋಲುಮೇ ನಮಗೇ ಸುಸ್ಥಿರವಾಗಲಿII ೩II
Saturday, November 21, 2009
Ranga baaro Panduranga baaro
ರಂಗ ಬಾರೋ ಪಾಂಡು ರಂಗ ಬಾರೋ
ರಂಗ ಬಾರೋ ನರಸಿಂಗ ಬಾರೋ IIಅಪII
ಕಂದ ಬಾರೋ ಎನ್ನ ತಂದೆ ಬಾರೋ
ಇಂದಿರಾ ರಮಣ ಮುಕುಂದ ಬಾರೋ II1II
ಅಪ್ಪ ಬಾರೋ ತಿಮ್ಮಪ್ಪ ಬಾರೋ
ಕಂದರ್ಪನಯ್ಯನೆ ಕಂಚಿ ವರದ ಬಾರೋ II2II
ಅಣ್ಣ ಬಾರೋ ಎನ್ನ ಚಿನ್ನ ಬಾರೋ
ಪುಣ್ಯಮೂರ್ತಿ ಮಹಿಷಪುರಿ ಚಿನ್ನ ಬಾರೋ II3II
ವಿಷ್ಣು ಬಾರೋ ಉಡುಪಿ ಕೃಷ್ಣ ಬಾರೋ
ಎನೀಷ್ಟ ಮೂರ್ತಿ ಪುರಂದರ ವಿಠಲ ಬಾರೋ II4II
In English:
RAnga baaro panduranga baaro
Ranga baaro narasinga baaro
Kandabaaro enna tande baaro
Indiraramana mukunda baaro
Appabaaro timmappa baaro
Kandarpanayyanee kanchivarada baaro
Anna baaro enna chinna baaro
Punyamurti mahishapuri china baaro
Vishnubaaro udupikrishna baaro
Enishta murti purandaravitthalabaaro
posted on may 27th 09
ರಂಗ ಬಾರೋ ನರಸಿಂಗ ಬಾರೋ IIಅಪII
ಕಂದ ಬಾರೋ ಎನ್ನ ತಂದೆ ಬಾರೋ
ಇಂದಿರಾ ರಮಣ ಮುಕುಂದ ಬಾರೋ II1II
ಅಪ್ಪ ಬಾರೋ ತಿಮ್ಮಪ್ಪ ಬಾರೋ
ಕಂದರ್ಪನಯ್ಯನೆ ಕಂಚಿ ವರದ ಬಾರೋ II2II
ಅಣ್ಣ ಬಾರೋ ಎನ್ನ ಚಿನ್ನ ಬಾರೋ
ಪುಣ್ಯಮೂರ್ತಿ ಮಹಿಷಪುರಿ ಚಿನ್ನ ಬಾರೋ II3II
ವಿಷ್ಣು ಬಾರೋ ಉಡುಪಿ ಕೃಷ್ಣ ಬಾರೋ
ಎನೀಷ್ಟ ಮೂರ್ತಿ ಪುರಂದರ ವಿಠಲ ಬಾರೋ II4II
In English:
RAnga baaro panduranga baaro
Ranga baaro narasinga baaro
Kandabaaro enna tande baaro
Indiraramana mukunda baaro
Appabaaro timmappa baaro
Kandarpanayyanee kanchivarada baaro
Anna baaro enna chinna baaro
Punyamurti mahishapuri china baaro
Vishnubaaro udupikrishna baaro
Enishta murti purandaravitthalabaaro
posted on may 27th 09
Toogire Rayara Toogire
ತೂಗಿರೆ ರಾಯರ ತೂಗಿರೆ ಗುರುಗಳ
ತೂಗಿರೆ ಯಕಿಕುಲ ತಿಲಕರ IIಪII
ತೂಗಿರೆ ಯೋಗೀಂದ್ರ ಕರಕಮಲ ಪೂಜ್ಯರ
ತೂಗಿರೆ ಗುರು ರಾಘವೇಂದ್ರ ರ IIಅಪII
ಕು೦ದನ ಮಯವಾದ ಚಂದದ ತೊಟ್ಟಿಲೊಳ್
ಆನಂದದಿ ಮಲಗ್ಯಾ ರ ತೂಗಿರೆ
ನಂದನ ಕಂದ ಗೋವಿಂದ ಮುಕುಂದನ
ಚಂದದಿ ಭಜಿಪರ ತೋಗಿರೆ II೧II
ಯೋಗ ನಿದ್ರೆಯಾನ ಬೇಗನೆ ಮಡುವ
ಯೋಗಿಶ್ಯ ವಂದ್ಯರ ತೂಗಿರೆ
ಭೋಗಿಶಯನನ ಪಾದ
ಮೋದದಿ ಭಜಿಪರ ಭಾಗವತರನ್ನ ತೂಗಿರೆ II೨II
ಅದ್ವೈತ ಮತದ ವಿದ್ವಂಸದ ನಿಜ ಗುರು
ಮಧ್ವಮತೋದ್ಧಾರನ ತೂಗಿರೆ
ಶುದ್ದ ಸಂಕಲ್ಪ ದಿ ಬಂದ ನಿಜ ಭಕ್ತರ
ಉಧ್ಧಾರಮಾಲ್ಪರ ತೂಗಿರೆ II೩ II
ಭಜಕ ಜನರು ತಮ್ಮ ಭಜಜೆಯ ಮಾಡಲು
ನಿಜ ಗತಿ ಇಬ್ಬರ ತೂಗಿರೆ
ನಿಜ ಗುರು ಜಗನಾಥ ವಿಠಲನ ಪಾದವ
ಭಜನೆಯ ಮಲ್ಪರಣ ತೂಗಿರೆ II೪II
Toogiree Rayara Toogiree GuruGala
Toogiree yatikula tilakara
Toogire yoginDRa kaRakamala pojyara
Toogiree Guru Raghavendrara
KUndanaMayavada chandada totiilolu
Anandadi malaGyara toogire
Nandana Kanda mukundana
Chandadi bhajipara toogire
YogaNidreyanu Begane maaduva
Yogishyavandyara toogiree
Bhogishayananapaada
MooDadi Bhajipara bhagavataranna toogire
Adwaita matada vidwasada nija guru
madWamatadoddhranna toogiree
shuddha sankalpadi Banda nija Bhaktara
uddhara malpara toogiree
Bhajaka janaru tamma bhajaneya maadalu
Nijagati ibbara toogiree
Nija guru jagannathavitthalana paadava
Bhajaneya Malpara Toogire
Posted on may 19th 2009
audio Link:http://www.youtube.com/watch?v=X6CR9ZEmD9s
ತೂಗಿರೆ ಯಕಿಕುಲ ತಿಲಕರ IIಪII
ತೂಗಿರೆ ಯೋಗೀಂದ್ರ ಕರಕಮಲ ಪೂಜ್ಯರ
ತೂಗಿರೆ ಗುರು ರಾಘವೇಂದ್ರ ರ IIಅಪII
ಕು೦ದನ ಮಯವಾದ ಚಂದದ ತೊಟ್ಟಿಲೊಳ್
ಆನಂದದಿ ಮಲಗ್ಯಾ ರ ತೂಗಿರೆ
ನಂದನ ಕಂದ ಗೋವಿಂದ ಮುಕುಂದನ
ಚಂದದಿ ಭಜಿಪರ ತೋಗಿರೆ II೧II
ಯೋಗ ನಿದ್ರೆಯಾನ ಬೇಗನೆ ಮಡುವ
ಯೋಗಿಶ್ಯ ವಂದ್ಯರ ತೂಗಿರೆ
ಭೋಗಿಶಯನನ ಪಾದ
ಮೋದದಿ ಭಜಿಪರ ಭಾಗವತರನ್ನ ತೂಗಿರೆ II೨II
ಅದ್ವೈತ ಮತದ ವಿದ್ವಂಸದ ನಿಜ ಗುರು
ಮಧ್ವಮತೋದ್ಧಾರನ ತೂಗಿರೆ
ಶುದ್ದ ಸಂಕಲ್ಪ ದಿ ಬಂದ ನಿಜ ಭಕ್ತರ
ಉಧ್ಧಾರಮಾಲ್ಪರ ತೂಗಿರೆ II೩ II
ಭಜಕ ಜನರು ತಮ್ಮ ಭಜಜೆಯ ಮಾಡಲು
ನಿಜ ಗತಿ ಇಬ್ಬರ ತೂಗಿರೆ
ನಿಜ ಗುರು ಜಗನಾಥ ವಿಠಲನ ಪಾದವ
ಭಜನೆಯ ಮಲ್ಪರಣ ತೂಗಿರೆ II೪II
Toogiree Rayara Toogiree GuruGala
Toogiree yatikula tilakara
Toogire yoginDRa kaRakamala pojyara
Toogiree Guru Raghavendrara
KUndanaMayavada chandada totiilolu
Anandadi malaGyara toogire
Nandana Kanda mukundana
Chandadi bhajipara toogire
YogaNidreyanu Begane maaduva
Yogishyavandyara toogiree
Bhogishayananapaada
MooDadi Bhajipara bhagavataranna toogire
Adwaita matada vidwasada nija guru
madWamatadoddhranna toogiree
shuddha sankalpadi Banda nija Bhaktara
uddhara malpara toogiree
Bhajaka janaru tamma bhajaneya maadalu
Nijagati ibbara toogiree
Nija guru jagannathavitthalana paadava
Bhajaneya Malpara Toogire
Posted on may 19th 2009
audio Link:http://www.youtube.com/watch?v=X6CR9ZEmD9s
satata gananaatha Siddiyaiva
ಸತತ ಗಣನಾಥ ಸಿದ್ಧಿಯನೀವ ಕಾರ್ಯದಲಿ
ಮತಿ ಪ್ರೇರಿಸುವಳು ಪಾವ೯ತಿದೆವಿ ಮು
ಕುತಿ ಪಥಕೆ ಮನವೀವ ಮಹಾರುದ್ರದೇವರು
ಹರಿಭಕುತಿ ದಾಯಕಳು ಭಾರತಿದೇವಿ ಯು
ಕುತಿ ಶಾಸ್ತ್ರಗಳಲಿ ವನಜಸ೦ಭವನರಸಿ
ಸತ್ಕರ್ಮಗಳ ನಡೆಸಿ ಸುಜ್ಞಾನ ಮತಿ ಇತ್ತು
ಗತಿ ಪಾಲಿಸುವವನು ನಮ್ಮ ಪವಮಾನನು
ಚಿತ್ತದಲಿ ಆನ೦ದ ಸುಖವಿವಳು ರಮಾ
ಭಕ್ತ ಜನರೊಡೆಯ ನಮ್ಮ ಪುರಂದರ ವಿಠಲನು
ಸತತ ಇವರಲಿ ನಿಂತು ಕೃತಿಯ ನಡೆಸುವನು
In English:
Satata gananaatha siddhiyaniva karyadali
Mati prerisuvalu parvathidevi muu
Kuti pathake manaviva maharudradevaru
Haribhakuti daayakalu bharatidevi yuu
Kuti shastragalalli vanajasambhavanarasi
Satkarmagala nadesi sugjnana mati ittu
gati paalisuvavanu namma pavamaanana
chittadali aanada sukhavivalu ramaa
bhkta janarodeya namma purandaravitthalanu
satata evarali nintu krutiya nadesuvanu
Posted On may 9th 2009
ಮತಿ ಪ್ರೇರಿಸುವಳು ಪಾವ೯ತಿದೆವಿ ಮು
ಕುತಿ ಪಥಕೆ ಮನವೀವ ಮಹಾರುದ್ರದೇವರು
ಹರಿಭಕುತಿ ದಾಯಕಳು ಭಾರತಿದೇವಿ ಯು
ಕುತಿ ಶಾಸ್ತ್ರಗಳಲಿ ವನಜಸ೦ಭವನರಸಿ
ಸತ್ಕರ್ಮಗಳ ನಡೆಸಿ ಸುಜ್ಞಾನ ಮತಿ ಇತ್ತು
ಗತಿ ಪಾಲಿಸುವವನು ನಮ್ಮ ಪವಮಾನನು
ಚಿತ್ತದಲಿ ಆನ೦ದ ಸುಖವಿವಳು ರಮಾ
ಭಕ್ತ ಜನರೊಡೆಯ ನಮ್ಮ ಪುರಂದರ ವಿಠಲನು
ಸತತ ಇವರಲಿ ನಿಂತು ಕೃತಿಯ ನಡೆಸುವನು
In English:
Satata gananaatha siddhiyaniva karyadali
Mati prerisuvalu parvathidevi muu
Kuti pathake manaviva maharudradevaru
Haribhakuti daayakalu bharatidevi yuu
Kuti shastragalalli vanajasambhavanarasi
Satkarmagala nadesi sugjnana mati ittu
gati paalisuvavanu namma pavamaanana
chittadali aanada sukhavivalu ramaa
bhkta janarodeya namma purandaravitthalanu
satata evarali nintu krutiya nadesuvanu
Posted On may 9th 2009
Hondi Badukiro Raghavendra
ಹೊಂದಿ ಬದುಕಿರೊ ರಾಘವೇಂದ್ರ ರಾಯರ IIಪII
ಕುಂದದೆಮ್ಮನು ಕರುಣದಿಂದ ಪೊರೆವರ IIಅಪ II
ನಂಬಿ ತುತಿಸುವ ನಕದಂಬಕಿಷ್ಟವ
ತುಂಬಿ ಕೊಡುವರು ಅನ್ಯರ್ಹಂಬಲೀಯನು II೧II
ಅಲವಬೋಧರ ಸಮತಜಲಧಿಚಂದಿರ
ಒಲಿದು ಭಕ್ತರ ಕಾಯ್ವ ಸುಲಭ ಸುಂದರ II೨ II
ಗುರು ಸುಧಿಂದ್ರರ ವಿಮಲಕರಜರೆನಿಪರ
ಸ್ಮರಿಸಿ ಸುರುಚಿರ ವಿಮಲಚರಣ ಪುಷ್ಯರ II೩II
ಘಾಲಲೋಚನ ವಿನುತ ಮೂಲರಾಮನ
ಲೀಲೆಯನುದಿನ ತುತಿಪ ಶೀಲ ಸದ್ಗುಣ II೪ II
ಭೂತ ಭಾವನ ಜಗನ್ನಾಥವಿಠಲನ
ಪ್ರೀತಿಪಾತ್ರನ ನಂಬಿರೀತನುದಿನ II೫ II
Audio Link:http://www.kannadaaudio.com/Songs/Devotional/SriVidyabhushana/Old/HondiBadukiro.ram
ಕುಂದದೆಮ್ಮನು ಕರುಣದಿಂದ ಪೊರೆವರ IIಅಪ II
ನಂಬಿ ತುತಿಸುವ ನಕದಂಬಕಿಷ್ಟವ
ತುಂಬಿ ಕೊಡುವರು ಅನ್ಯರ್ಹಂಬಲೀಯನು II೧II
ಅಲವಬೋಧರ ಸಮತಜಲಧಿಚಂದಿರ
ಒಲಿದು ಭಕ್ತರ ಕಾಯ್ವ ಸುಲಭ ಸುಂದರ II೨ II
ಗುರು ಸುಧಿಂದ್ರರ ವಿಮಲಕರಜರೆನಿಪರ
ಸ್ಮರಿಸಿ ಸುರುಚಿರ ವಿಮಲಚರಣ ಪುಷ್ಯರ II೩II
ಘಾಲಲೋಚನ ವಿನುತ ಮೂಲರಾಮನ
ಲೀಲೆಯನುದಿನ ತುತಿಪ ಶೀಲ ಸದ್ಗುಣ II೪ II
ಭೂತ ಭಾವನ ಜಗನ್ನಾಥವಿಠಲನ
ಪ್ರೀತಿಪಾತ್ರನ ನಂಬಿರೀತನುದಿನ II೫ II
Audio Link:http://www.kannadaaudio.com/Songs/Devotional/SriVidyabhushana/Old/HondiBadukiro.ram
Subscribe to:
Posts (Atom)