(image source: google search) ) SRI RAMANAVAMI 12th april 2011 ರಾಮನಾಮ ಭಜಿಸಿದವಗೆ ಉಂಟೆ ಭವದ ಬಂಧನ IIಪII ಕಾಮ ಹರನ ಸತಿಯು ಸದಾ ನೇಮದಿಂದ ನೆನೆವ ಶ್ರೀರಾಮ ನಾಮ IIಅಪII ಶಿವನು ಧನ್ಯನಾದ ಮೌನಿI ಯುವತಿ ಪಾವ೯ತಿ ಪಾವನಿ ಯಾದಳುII ರವಿಯ ಸುತನು ವರವ ಪಡೆದ Iಧ್ರುವನು ದಿವಿಜ ನೆನಿಸಿದ II೧II ಕರಿವರ ಪ್ರಹ್ಲಾದ ದ್ರೌಪದಿ Iವರ ವಿಭೀಷಣರೆಲ್ಲರೂ II ಹರಿಯ ನಾಮ ಸ್ಮರಿಸಿ ಸುಖ-I ಭರಿತರಾಗಲಿಲ್ಲವೇ II೨II ಗಿರಜೆ ರಾಮ ಮಂತ್ರದಿಂದ I ಪರಮ ಮಂಗಳೆಯಾದಳು II ವರದ ಗೋಪಾಲ ವಿಠಲ ನಾಮ ದುರಿತಕಾನನ ಪಾವಕ II೩II
Friday, April 8, 2011
Raama naama bhajisidavage
(image source: google search) ) SRI RAMANAVAMI 12th april 2011 ರಾಮನಾಮ ಭಜಿಸಿದವಗೆ ಉಂಟೆ ಭವದ ಬಂಧನ IIಪII ಕಾಮ ಹರನ ಸತಿಯು ಸದಾ ನೇಮದಿಂದ ನೆನೆವ ಶ್ರೀರಾಮ ನಾಮ IIಅಪII ಶಿವನು ಧನ್ಯನಾದ ಮೌನಿI ಯುವತಿ ಪಾವ೯ತಿ ಪಾವನಿ ಯಾದಳುII ರವಿಯ ಸುತನು ವರವ ಪಡೆದ Iಧ್ರುವನು ದಿವಿಜ ನೆನಿಸಿದ II೧II ಕರಿವರ ಪ್ರಹ್ಲಾದ ದ್ರೌಪದಿ Iವರ ವಿಭೀಷಣರೆಲ್ಲರೂ II ಹರಿಯ ನಾಮ ಸ್ಮರಿಸಿ ಸುಖ-I ಭರಿತರಾಗಲಿಲ್ಲವೇ II೨II ಗಿರಜೆ ರಾಮ ಮಂತ್ರದಿಂದ I ಪರಮ ಮಂಗಳೆಯಾದಳು II ವರದ ಗೋಪಾಲ ವಿಠಲ ನಾಮ ದುರಿತಕಾನನ ಪಾವಕ II೩II
Tuesday, February 8, 2011
Madhwarayara Karune
(image source: google search)ಮಧ್ವರಾಯರ ಕರುಣೆ ಪಡೆಯದವ ಧರೆಯೋಳಗೆ I
ಇದ್ದರೇನು ಇಲ್ಲದಿದ್ದರೇನು IIಪII
ಇದ್ದರೇನು ಇಲ್ಲದಿದ್ದರೇನು IIಪII
ಮಧ್ವಮತವೇ ಮತವು ಸಕಲ ಶೃತಿ ಸಮ್ಮತವು ಮಧ್ವರಾಯರ
ಧ್ಯಾನ ಅಮೃತಪಾನ I ಮಧ್ವರಾಯರ ಲೀಲೆ ನವರತುನದ ಮಾಲೆ I
ಮಧ್ವರಾಯರ ಸ್ಮರಣೆ ಕುಲಕೋಟಿ ಉದ್ಧರಣೆ II೧II
ಮಧ್ವರಾಯರ ಕಥಾ ಕೇಳಲು ದುರಿತಹತ I ಮಧ್ವರಾಯರ ಭಕುತಿ
ಮಾಡೆ ಮುಕುತಿ II ಮಧ್ವರಾಯರ ಸ್ತೋತ್ರ ಮಾಡಿದವ ಸತ್ಪಾತ್ರ I
ಮಧ್ವರಾಯರ ಭಜನೆ ದುಷ್ಕರ್ಮತ್ಯಜನೆ II೨II
ಮಧ್ವರಾಯರ ದಾಸನಾದವನೇ ನಿದೋ೯ಶ Iಮಧ್ವರಾಯರ
ಬಂಟ ಜಗಕೆನೆ೦ಟ II ಮಧ್ವರಮಣ ವಿಜಯವಿಠಲನ ಕಿ೦ಕರರಾದ I
ಮಧ್ವರ ಕಾರುಣ್ಯ ಪಡೆದವನೇ ಧನ್ಯ II3II
Friday, December 31, 2010
Shambho swayambho sambhava

ವಾಮದೇವ ವಿರಿಂಚಿ ತನಯ ಉ
ಮಾಮನೋಹರ ಉಗ್ರ ಧೂರ್ಜಟಿ
ಸಾಮಜಾಜಿನವಸನ ಭೂಷಣ ಸುಮನಸೋತ್ತಂಸ
ಕಾಮಹರ ಕೈಲಾಸ ಮಂದಿರ
ಸೋಮಸೂರ್ಯಾನಳವಿಲೋಚನ
ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಳವ I
( from Harikathamruthasaara )
ಶ೦ಭೋ ಸ್ವಯ೦ಭುಸ೦ಭವ ನಂಬಿದೆ ಕಾಯೋ
ಜ೦ಭಾರಿನುತ ಅಭ IIಪII
ಜ೦ಭಾರಿನುತ ಅಭ IIಪII
ಅ೦ಬರಪುರಹರ ಸಾ೦ಬ ತ್ರಿಯ೦ಬಕ
ಶ೦ಬರಾರಿರಿಪು ಗ೦ಭೀರ ಕರುಣೇ IIಅಪII
ಶ೦ಬರಾರಿರಿಪು ಗ೦ಭೀರ ಕರುಣೇ IIಅಪII
ಭಸಿತಭೂಷಿತ ಶರೀರ ಭಕ್ತರಾಧಾರ
ವಿಷಕಂಠ ದುರಿತಹರ
ಪಶುಪತಿ ಫಣಿಪಹಾರ ಪಾವನ್ನಕರ
ತ್ರಿಶೂಲಡಮರುಗಧರ
ನೋಸಲನಯನ ವಿಕಸಿತ ಅ೦ಬುಜಮುಖ
ಶಶಿಧರ ಮೂಕ ರಕ್ಕಸಮದಮದ೯ನ
ಘಸಣೆಗೋಳಿಸುವ ತಾಮಸವ ಕಳೆದು ಮಾ-
ನಸದಲಿ ರಂಗನ ಬಿಸಜಪಾದವ ತೋರೋII ೧II
ರಜತಪವ೯ತನಿವಾಸ ನಿಮ೯ಲಭಾಸ
ಗಜದೈತ್ಯ ನಾಶ ಗಿರೀಶ
ಸುಜನರ ಮನೂವಿಲಾಸ ವ್ಯೋಮಕೇಶ
ತ್ರಿಜಗದಲ್ಲಣ ಗೌರೀಶ
ಅಜಸುತನಧ್ವರ ಭಜನೆಯ ಗೈಸಿದ
ಅಜಗರಮಂದಿರ ಗಜಮುಖ ಜನಕನೆ
ಗಜಗಮನನ ತನುಜನನ್ನು ಕಾಯ್ದವನೆ
ವಜ್ರಮುನಿ ವಂದಿತ ಭಾಜಿಸುವೆ ನಿನ್ನ II೨II
ಮಧುರಾಪುರಿ ನಿಲಯ ಮೃತ್ಯು೦ಜಯ
ಸದಮಲ ಸುಮನಸಗೆಯ
ಸದಾ ನಮಿಪರ ಹೃದಯಸ್ತ ಚಕ್ಕನಾಥ
ಸದೆ ಪಾಪ ಕೊಡು ಅಭಯ
ಸದಾಶಿವ ಜಾನ್ಹವಿಧರ ಕೃತಮಾಲಾ
ನದಿತೀರದಿ ವಾಸವಾಗಿಪ ಸೌಂದರ್ಯ
ಮಧುರಿಪು ವಿಜಯವಿಠಲ ಪದಾಬ್ಜಕೆ
ಮಧುಪನೆನಿಪ ಪಂಚವದನ ಕೈಲಾಸ II೩II
Audio/video link:
http://www.youtube.com/watch?v=EH_lZNjg26M
Parama mangala
Ninna Olumeinda nikhila janaru
ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು I
ಮನ್ನಿಸುವರೊ ಮಹಾರಾಯ IIಪII
ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ I
ನಿನ್ನದೇ ಸಕಲ ಸಂಪತ್ತು II ಅಪ II
shreerayarublogspot.com
ಜೀರ್ಣಮಲಿನ ವಸ್ತ್ರ ಕಾಣದ ಮನುಜಗೆ Iಊರ್ಣ ವಿಚಿತ್ರ
ವಸನಾ II ವರ್ಣವರ್ಣದಿಂದ ಬಾಹೋದೇನೊ ಸಂ -Iಪೂರ್ಣ
ಗುಣಾರ್ಣವ ದೇವಾ II1II
ಸಂಜೀತನಕ ಇದ್ದು ಸಣ್ಣ ಸವಟು ತುಂಬ I ಗಂಜಿ ಕಾಣದೆ I
ಬಳಲಿ -ದೆನೊ II ವ್ಯಂಜನ ನಾನಾ ಸುಭಕ್ಷ್ಯ ಭೋಜ್ಯಂಗಳ
ಭುಂಜಿಸುವದು ಮತ್ತೇನೋ II2II
ಒಬ್ಬ ಹೆಂಗಸಿಗೆ ಅನ್ನ ಹಾಕುವದಕ್ಕೆ I ತಬ್ಬಿಬ್ಬುಗೊಂಡೆ ನಾ ಹಿಂದೆ I
ನಿಬ್ಬರದಲಿ ಸರ್ವರ ಕೂಡಿನ್ನು Iಹಬ್ಬವನುಂಡೆನೊ ಹರಿಯೇ II3II
ಮನೆಮನೆ ತಿರುಗಿದೆ ಕಾಸುಪುಟ್ಟದೆ I ಸುಮ್ಮನೆ ಚಾಲವರಿದು
ಬಾಹೆನೊ II ಹಣ ಹೊನ್ನು ದ್ರವ್ಯ ಒಮ್ಮಿಂದೊಮ್ಮೆ ಈಗ Iಎನಗೆ ಪ್ರಾಪುತಿ
ನೋಡೋ ಜೀಯಾ II4II
ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ Iಮೆದ್ದೆನೆಂದರೆ
ಈಯದಾದೆ II ಈ ಧರೆಯೊಳು ಸತ್ಪಾತ್ರರಿಗುಣಿಸುವ I ಪದ್ಧತಿ ನೋಡೊ
ಧರ್ಮಾತ್ಮಾ II5II
ನೀಚೋಚ್ಛ ತಿಳಿಯದೆ ಸರ್ವರ ಚರಣಕ್ಕೆ I ಚಾಚಿದೆ ನೊಸಲು
ಹಸ್ತಗಳ II ಯೋಚಿಸಿ ನೋಡಲು ಸೋಜಿಗವಾಗಿದೆ I ವಾಚಕೆ ನಿಲುಕದೊ
ಹರಿಯೇ II6II
ವೈದಿಕ ಪದವಿಯ ಕೊಡುವನಿಗೆ ಲೌಕಿಕ Iನೈದಿಸುವುದು
ಮಹಾಖ್ಯಾತಿ II ಮೈದುನಗೊಲಿದ ಶ್ರೀ ವಿಜಯವಿಠಲ ನಿನ್ನ I ಪಾದ
ಸಾಕ್ಷಿ ಅನುಭವವೊ II7II
Audio link:
http://www.kannadaaudio.com/Songs/Devotional/home/NinnaOlumeinda-RaichurSheshgiridas.php
ಮನ್ನಿಸುವರೊ ಮಹಾರಾಯ IIಪII
ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ I
ನಿನ್ನದೇ ಸಕಲ ಸಂಪತ್ತು II ಅಪ II
shreerayarublogspot.com
ಜೀರ್ಣಮಲಿನ ವಸ್ತ್ರ ಕಾಣದ ಮನುಜಗೆ Iಊರ್ಣ ವಿಚಿತ್ರ
ವಸನಾ II ವರ್ಣವರ್ಣದಿಂದ ಬಾಹೋದೇನೊ ಸಂ -Iಪೂರ್ಣ
ಗುಣಾರ್ಣವ ದೇವಾ II1II
ಸಂಜೀತನಕ ಇದ್ದು ಸಣ್ಣ ಸವಟು ತುಂಬ I ಗಂಜಿ ಕಾಣದೆ I
ಬಳಲಿ -ದೆನೊ II ವ್ಯಂಜನ ನಾನಾ ಸುಭಕ್ಷ್ಯ ಭೋಜ್ಯಂಗಳ
ಭುಂಜಿಸುವದು ಮತ್ತೇನೋ II2II
ಒಬ್ಬ ಹೆಂಗಸಿಗೆ ಅನ್ನ ಹಾಕುವದಕ್ಕೆ I ತಬ್ಬಿಬ್ಬುಗೊಂಡೆ ನಾ ಹಿಂದೆ I
ನಿಬ್ಬರದಲಿ ಸರ್ವರ ಕೂಡಿನ್ನು Iಹಬ್ಬವನುಂಡೆನೊ ಹರಿಯೇ II3II
ಮನೆಮನೆ ತಿರುಗಿದೆ ಕಾಸುಪುಟ್ಟದೆ I ಸುಮ್ಮನೆ ಚಾಲವರಿದು
ಬಾಹೆನೊ II ಹಣ ಹೊನ್ನು ದ್ರವ್ಯ ಒಮ್ಮಿಂದೊಮ್ಮೆ ಈಗ Iಎನಗೆ ಪ್ರಾಪುತಿ
ನೋಡೋ ಜೀಯಾ II4II
ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ Iಮೆದ್ದೆನೆಂದರೆ
ಈಯದಾದೆ II ಈ ಧರೆಯೊಳು ಸತ್ಪಾತ್ರರಿಗುಣಿಸುವ I ಪದ್ಧತಿ ನೋಡೊ
ಧರ್ಮಾತ್ಮಾ II5II
ನೀಚೋಚ್ಛ ತಿಳಿಯದೆ ಸರ್ವರ ಚರಣಕ್ಕೆ I ಚಾಚಿದೆ ನೊಸಲು
ಹಸ್ತಗಳ II ಯೋಚಿಸಿ ನೋಡಲು ಸೋಜಿಗವಾಗಿದೆ I ವಾಚಕೆ ನಿಲುಕದೊ
ಹರಿಯೇ II6II
ವೈದಿಕ ಪದವಿಯ ಕೊಡುವನಿಗೆ ಲೌಕಿಕ Iನೈದಿಸುವುದು
ಮಹಾಖ್ಯಾತಿ II ಮೈದುನಗೊಲಿದ ಶ್ರೀ ವಿಜಯವಿಠಲ ನಿನ್ನ I ಪಾದ
ಸಾಕ್ಷಿ ಅನುಭವವೊ II7II
Audio link:
http://www.kannadaaudio.com/Songs/Devotional/home/NinnaOlumeinda-RaichurSheshgiridas.php
Monday, November 29, 2010
Munjane yeddu Govindanenni
( image source: google search)
ಮುಂಜಾನೆ ಎದ್ದು ಗೋವಿಂದನೆನ್ನಿ IIಪII
ನಮ್ಮ ನ೦ಜಿಪ ದುರಿತವು ದೂರವೆನ್ನಿ IIಅಪII
ಅಸುರ ಸ೦ಹಾರಿಯನ್ನಿ ದಶಶಿರ ವೈರಿಯೇನ್ನಿ I ಶಿಶುವು
ಮೊರೆಯಿಡಲು ರಕ್ಷಿಸಿದನೆನ್ನಿ II ಅಸುರನರಣ್ಯ ದೂಳ್ ಭಸ್ಮವಮಾಡಲು I
ವಸುಧೆ ಯೋಳ್ ನಾಟ್ಯವ ನಾಡಿದನೆನ್ನಿ II1II
ನಮ್ಮ ನ೦ಜಿಪ ದುರಿತವು ದೂರವೆನ್ನಿ IIಅಪII
ಅಸುರ ಸ೦ಹಾರಿಯನ್ನಿ ದಶಶಿರ ವೈರಿಯೇನ್ನಿ I ಶಿಶುವು
ಮೊರೆಯಿಡಲು ರಕ್ಷಿಸಿದನೆನ್ನಿ II ಅಸುರನರಣ್ಯ ದೂಳ್ ಭಸ್ಮವಮಾಡಲು I
ವಸುಧೆ ಯೋಳ್ ನಾಟ್ಯವ ನಾಡಿದನೆನ್ನಿ II1II
shreerayarublogspot.com
ಬಲಿಯ ಬೇಡಿದನೆನ್ನಿ ಚೆಲುವ ವಾಮನ ನೆನ್ನಿ Iಲಲನೆಯ
ಅಭಿಮಾನಿ ಕಾಯ್ದನೆನ್ನಿ II ಕಲಿಯುಗದಲಿ ಬಂದ ಕೃಷ್ಣಾವತಾರನೆನ್ನಿ I
ಸತಿಪಾ೦ಡು ಸುತರನ್ನು ಪಾಲಿಸಿದನೆನ್ನಿ II2II
ಕರುಣಾಕರನೆನ್ನಿ ಕಪಟನಾಟಕನೆನ್ನಿ I ಕರಿರಾಜನನು ಕಾಯ್ದ
ಕೃಷ್ಣನೆನ್ನಿ II ಪರಿಪರಿಯಿಂದಲಿ ಭಕ್ತರ ಸಲಹುವ I ವರದ
ಪುರಂದರವಿಠಲನೆನ್ನಿ II3II
ಬಲಿಯ ಬೇಡಿದನೆನ್ನಿ ಚೆಲುವ ವಾಮನ ನೆನ್ನಿ Iಲಲನೆಯ
ಅಭಿಮಾನಿ ಕಾಯ್ದನೆನ್ನಿ II ಕಲಿಯುಗದಲಿ ಬಂದ ಕೃಷ್ಣಾವತಾರನೆನ್ನಿ I
ಸತಿಪಾ೦ಡು ಸುತರನ್ನು ಪಾಲಿಸಿದನೆನ್ನಿ II2II
ಕರುಣಾಕರನೆನ್ನಿ ಕಪಟನಾಟಕನೆನ್ನಿ I ಕರಿರಾಜನನು ಕಾಯ್ದ
ಕೃಷ್ಣನೆನ್ನಿ II ಪರಿಪರಿಯಿಂದಲಿ ಭಕ್ತರ ಸಲಹುವ I ವರದ
ಪುರಂದರವಿಠಲನೆನ್ನಿ II3II
Wednesday, November 3, 2010
Karunadi kannu
ಕರುಣದಿ ಕಣ್ಣು ತೆರೆಯೆ ಬಾರಮ್ಮ ಸಿರಿಯೆ IIಪII
ಕೊಲ್ಹಾಪುರ ಸಿ೦ಹಾಸನದಿ ಮೆರೆಯುವ ಸಿರೆಯೆ IIಅಪII
ವಿಧಿಭವಾದಿಗಳ ಸದನಗಳಿಗೆ
ಅಭ್ಯು ದಯ ಕಟಾಕ್ಷದಿ ಸುದಯವಸುರಿಸೆ II೧II
shreerayarublogspot.com
ಕಡು ಬೆಡಗಿನ ನಿನ್ನಡಿದಾವರೆಗಳ
ಬಿಡದೆ ಭಜಿಪವರ ಕೋಡು ಸು೦ದರಿಯೆ II೨II
ಸುಂದರಾನ ಅರವಿಂದಮಲ್ಲಿಗೆ
ಮಂದಹಾಸ ಮಕರ೦ದವ ಸುರಿಯೆ II೩II
ಬಡವರಾಭಿ ಷ್ಟೆಯ ಕೋಡುವಳೆ೦ದು
ಬಡಬಡಿಸಿ ಬಂದೆ ನಿನ್ನೊ ಡಲಿನ ಮರಿಯೆ II೪II
ಕೊಟ್ಟರೆ ಕಮಲೇಶವಿಠಲರಾಯನ
ಪಟ್ಟದರಸಿ ಯೋ೦ಬೊ ಕಟ್ಟಲೆ ಕರೆಯೆ II೫II
ಕೊಲ್ಹಾಪುರ ಸಿ೦ಹಾಸನದಿ ಮೆರೆಯುವ ಸಿರೆಯೆ IIಅಪII
ವಿಧಿಭವಾದಿಗಳ ಸದನಗಳಿಗೆ
ಅಭ್ಯು ದಯ ಕಟಾಕ್ಷದಿ ಸುದಯವಸುರಿಸೆ II೧II
shreerayarublogspot.com
ಕಡು ಬೆಡಗಿನ ನಿನ್ನಡಿದಾವರೆಗಳ
ಬಿಡದೆ ಭಜಿಪವರ ಕೋಡು ಸು೦ದರಿಯೆ II೨II
ಸುಂದರಾನ ಅರವಿಂದಮಲ್ಲಿಗೆ
ಮಂದಹಾಸ ಮಕರ೦ದವ ಸುರಿಯೆ II೩II
ಬಡವರಾಭಿ ಷ್ಟೆಯ ಕೋಡುವಳೆ೦ದು
ಬಡಬಡಿಸಿ ಬಂದೆ ನಿನ್ನೊ ಡಲಿನ ಮರಿಯೆ II೪II
ಕೊಟ್ಟರೆ ಕಮಲೇಶವಿಠಲರಾಯನ
ಪಟ್ಟದರಸಿ ಯೋ೦ಬೊ ಕಟ್ಟಲೆ ಕರೆಯೆ II೫II
Kaartika Maasagalalli
ದೀಪಾವಳಿಯ ನರಕ ಚತುದ೯ಶಿ ಶುಭದಿನದಂದು ಬ್ರಾಹ್ಮೀಮು ಹೂತ೯ದಲ್ಲೆದ್ದು ಕಾಮನ ಪಿತನನ್ನು ಸ್ಮರಿಸುತ್ತ ತೈಲಶಾಸ್ತ್ರ ಮಾಡುವುದು .
ಕಾತಿ೯ಕ ಮಾಸಗಳಲ್ಲಿ ಕಾಮನಪಿತನ ಪೂಜಿಸೆ IIಪII
ಕಾತಿ೯ಕ ಮಾಸಗಳಲ್ಲಿ ಕಾಮನ ಪಿತನ ಪೂಜಿಸಲುI
ಮಾಸಾಭಿಮಾನಿ ದಾಮೋದರನ ಭಜಿಸಿI
ಲೇಸು ಸ೦ಪಿಗೆ ಗ೦ಧೆಣ್ಣೆ ಸಮಪಿ೯ಸಿI
ಆ ಪುಣ್ಯ ಪುರುಷೋತ್ತಮನ ಕೊ೦ಡಾದುತI
ತೈಲ ಶಾಸ್ತ್ರವ ರಚಿಸಿ II೧II
ಪುಣ್ಯ ಸಾಧನದ ಜನರೆಲ್ಲ I ಬ್ರಾಹ್ಮೀಮೂಹೂತ೯ದ ಲೆದ್ದುII
ಚೆನ್ನಾಗಿ ಗೋವುಗಳ ತುಳಸಿ ಪೂಜೆಯಮಾಡಿ I
ಕಮ್ಮೆಣ್ಣೆ ಕಸ್ತೂರಿ ಕಪೂ೯ರ ವಿಳ್ಯವನಿತ್ತು I
ಪನ್ನ೦ಗಶಯನನ ಪಾದಕೆ ಸಮಪಿ೯ಸಿ I
ಗೋಪಿ - ಚಿನ್ನದಾರುತಿಯಬೆಳಗಿರೆ II೨II
ಸೃಷ್ಟಿಗೆ ಕತೃ೯ ಶ್ರೀಹರಿಯI
ಸೃಷ್ಟಿಸಿದನು ದೀಪಾವಳಿಯುI
ಉತ್ತಮ ಚತುದು೯ಶಿ ದಿನದಲಿ ಬಂದುI
ಮತ್ತೆ ನರಕಾಸುರನ ವಧಮಾಡಿ ಬಂದುI
ಉತ್ತಮ ಧರೆಗಿಳಿದ ಕೃಷ್ಣಹಯವದನಗೆ
ಮುತ್ತಿನಾರುತಿಯ ಬೇಳಗಿರೆ II೩II
ಕಾತಿ೯ಕ ಮಾಸಗಳಲ್ಲಿ ಕಾಮನಪಿತನ ಪೂಜಿಸೆ IIಪII
ಕಾತಿ೯ಕ ಮಾಸಗಳಲ್ಲಿ ಕಾಮನ ಪಿತನ ಪೂಜಿಸಲುI
ಮಾಸಾಭಿಮಾನಿ ದಾಮೋದರನ ಭಜಿಸಿI
ಲೇಸು ಸ೦ಪಿಗೆ ಗ೦ಧೆಣ್ಣೆ ಸಮಪಿ೯ಸಿI
ಆ ಪುಣ್ಯ ಪುರುಷೋತ್ತಮನ ಕೊ೦ಡಾದುತI
ತೈಲ ಶಾಸ್ತ್ರವ ರಚಿಸಿ II೧II
ಪುಣ್ಯ ಸಾಧನದ ಜನರೆಲ್ಲ I ಬ್ರಾಹ್ಮೀಮೂಹೂತ೯ದ ಲೆದ್ದುII
ಚೆನ್ನಾಗಿ ಗೋವುಗಳ ತುಳಸಿ ಪೂಜೆಯಮಾಡಿ I
ಕಮ್ಮೆಣ್ಣೆ ಕಸ್ತೂರಿ ಕಪೂ೯ರ ವಿಳ್ಯವನಿತ್ತು I
ಪನ್ನ೦ಗಶಯನನ ಪಾದಕೆ ಸಮಪಿ೯ಸಿ I
ಗೋಪಿ - ಚಿನ್ನದಾರುತಿಯಬೆಳಗಿರೆ II೨II
ಸೃಷ್ಟಿಗೆ ಕತೃ೯ ಶ್ರೀಹರಿಯI
ಸೃಷ್ಟಿಸಿದನು ದೀಪಾವಳಿಯುI
ಉತ್ತಮ ಚತುದು೯ಶಿ ದಿನದಲಿ ಬಂದುI
ಮತ್ತೆ ನರಕಾಸುರನ ವಧಮಾಡಿ ಬಂದುI
ಉತ್ತಮ ಧರೆಗಿಳಿದ ಕೃಷ್ಣಹಯವದನಗೆ
ಮುತ್ತಿನಾರುತಿಯ ಬೇಳಗಿರೆ II೩II
Subscribe to:
Posts (Atom)
